ಲಾರಿ ಪಲ್ಟಿಯಾಗಿ ಕಾರ್ಮಿಕನೊರ್ವ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಜಾರ್ಖಾಂಡ್ ಮೂಲದ 32ರ ಹರೆಯದ ನಿರ್ಮಲಾ ಅನ್ಸ್ತಾ ಮೃತಪಟ್ಟ ಕಾರ್ಮಿಕನಾಗಿದ್ದಾನೆ. ಲಾರಿ ಚಾಲಕ ಸುಜಿತ್ ಕ್ಲೀನರ್ ಸಿ ಮೋಹನ್ ಮುರ್ಮ ಯಾವುದೇ ಗಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಅಕ್ಕಿ ಲೋಡ್ ಲಾರಿ ಬಂಟ್ವಾಳದ ಎಸ್ವಿ.ಎಸ್.ಕಾಲೇಜು ಬಳಿ ಬರುವಾಗ ಅತಿಯಾದ ಮಳೆಗೆ ಚಾಲಕನ ನಿಯಂತ್ರಣ ಕಳೆದು ಪಲ್ಟಿಯಾಗಿದೆ. ಉಡುಪಿಯಿಂದ ಅಕ್ಕಿ ಲೋಡ್ ಮಾಡಿಕೊಂಡು ಮೂಡಬಿದಿರೆಯಾಗಿ ಬಂಟ್ವಾಳಕ್ಕೆ ಬರುವ ವೇಳೆ ಈ ಘಟನೆ ನಡೆದಿದೆ. ಅಕ್ಕಿ ಲೋಡ್ನ ಮೇಲೆ ಅಂದರೆ ಲಾರಿಯ ಹಿಂಬಾಗದಲ್ಲಿ ಕುಳಿತುಕೊಂಡಿದ್ದ ಕಾರ್ಮಿಕ ಲಾರಿ ಪಲ್ಟಿಯಾದ ವೇಳೆ ರಸ್ತೆಗೆ ಎಸೆಯಲ್ಟಟ್ಟು ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…