ದ.ಕ.ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾದ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಂಬ0ಧಿಸಿದ0ತೆ ಜಿಲ್ಲಾ ವಿಪತ್ತು ಪರಿಹಾರ ನಿಧಿಯಲ್ಲಿ 21 ಕೋಟಿ ರೂ. ಲಭ್ಯವಿದೆ. ಹೆಚ್ಚುವರಿಯಾಗಿ 25 ಲಕ್ಷ ರೂ.ಗಳ ಬೇಡಿಕೆಯನ್ನು ಉಸ್ತುವಾರಿ ಸಚಿವರ ಮೂಲಕ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಹೇಳಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆಯಿಂದಾಗಿ ಈಗಾಗಲೇ 10 ಮನೆಗಳು ಸಂಪೂರ್ಣ ನಾಶವಾಗಿದೆ. 141 ಮನೆಗಳು ಭಾಗಶ ಹಾನಿಯಾಗಿವೆ. ಇದಕ್ಕೆ ಪರಿಹಾರವಾಗಿ ಎನ್ಡಿಆರ್ಎಫ್ ಮಾರ್ಗಸೂಚಿಯನ್ವಯ ಪರಿಹಾರ ಮೊತ್ತ ಪಾವತಿಸಲಾಗಿದೆ. ಮೇ ತಿಂಗಳ ಮಳೆಯಿಂದ ಯಾವುದೇ ಕೃಷಿ ಹಾನಿಯಾಗಿಲ್ಲ. ಆದರೆ ತೋಟಗಾರಿಕೆಯಡಿ 2.564 ಹೆಕ್ಟೇರ್ ಹಾನಿಯಾಗಿದೆ ಎಂದು ಹೇಳಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…