ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬೈಕ್ ಲಾರಿಯ ಹಿಂಬದಿಗೆ ಢಿಕ್ಕಿ : ಸವಾರ ಮತ್ತು ಸಹ ಸವಾರ ಗಂಭೀರ ಗಾಯ

ಬೈಕ್ ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಮಂಗಳಪದವು ಎಂಬಲ್ಲಿ ನಡೆದಿದೆ.

ಒಕ್ಕೆತ್ತೂರು ಮೂಲದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ ಕನ್ಯಾನ ಕಡೆಯಿಂದ ಬಾಕ್ಸೈಟ್ ಮಣ್ಣು ಸಾಗಾಟ ಮಾಡುತ್ತಿದ್ದ ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದು, ಅದಕ್ಕೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಒಕ್ಕೆತ್ತೂರಿನ ಫಾರಿಸ್ ಮತ್ತು ಇರ್ಫಾನ್ ಎಂದು ಹೇಳಲಾಗುತ್ತಿದ್ದು, ಇಬ್ಬರನ್ನೂ ಮಂಗಳೂರು ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ. ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಲಾರಿ ಚಾಲಕ ಬೇಜಾಬ್ದಾರಿತನದಿಂದ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿ ಚಾ ಕುಡಿಯಲು ಹೋಗಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!