ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬೈಕ್ ಲಾರಿಯ ಹಿಂಬದಿಗೆ ಢಿಕ್ಕಿ : ಸವಾರ ಮತ್ತು ಸಹ ಸವಾರ ಗಂಭೀರ ಗಾಯ

ಬೈಕ್ ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಮಂಗಳಪದವು ಎಂಬಲ್ಲಿ ನಡೆದಿದೆ.

ಒಕ್ಕೆತ್ತೂರು ಮೂಲದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ ಕನ್ಯಾನ ಕಡೆಯಿಂದ ಬಾಕ್ಸೈಟ್ ಮಣ್ಣು ಸಾಗಾಟ ಮಾಡುತ್ತಿದ್ದ ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದು, ಅದಕ್ಕೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಒಕ್ಕೆತ್ತೂರಿನ ಫಾರಿಸ್ ಮತ್ತು ಇರ್ಫಾನ್ ಎಂದು ಹೇಳಲಾಗುತ್ತಿದ್ದು, ಇಬ್ಬರನ್ನೂ ಮಂಗಳೂರು ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ. ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಲಾರಿ ಚಾಲಕ ಬೇಜಾಬ್ದಾರಿತನದಿಂದ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿ ಚಾ ಕುಡಿಯಲು ಹೋಗಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!