ಜನ ಮನದ ನಾಡಿ ಮಿಡಿತ

Advertisement

ಆಸ್ಪತ್ರೆಯ ನಿರ್ಲಕ್ಷ್ಯದಿಂದ ಮೃತಪಟ್ಟ ವಿದ್ಯಾರ್ಥಿನಿಯ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ

ಉಡುಪಿ: ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ ನಿಖಿತಾ ಕುಟುಂಬಕ್ಕೆ 20 ಲಕ್ಷ ರೂ. ಗಳ ಪರಿಹಾರವನ್ನು ಹಸ್ತಾಂತರಿಸಲಾಯಿತು. ಈ ಕುರಿತು ಪ್ರತಿಕ್ರಿಯಿಸಿದ ಡಾ.ಎಂ.ಅಣ್ಣಯ್ಯ ಕುಲಾಲ್ ಉಳ್ತೂರು, ಕುಟುಂಬದವರ ನೋವಿಗೆ ಆಸ್ಪತ್ರೆ ವೈದ್ಯರು ಹಾಗೂ ವೈದ್ಯಕೀಯ ಸಂಸ್ಥೆಗಳ ಸ್ಪಂದನೆ ಶ್ಲಾಘನೀಯ.

ಈ ಪರಿಹಾರವು ನಿಖಿತಾ ಅವರ ಪೋಷಕರಿಗೆ ಸಾಂತ್ವಾನ ನೀಡದಿದ್ದರೂ ಮಗಳಿಗೆ ಕಟ್ಟಿದ ಹೊಸ ಮನೆಯ ಸಾಲ ತೀರಿಸಲು, ಬೇರೆ ಮಕ್ಕಳಿಲ್ಲದ ಕಾರಣ ಮುಂದಿನ ಜೀವನಕ್ಕೆ ಆಸರೆ ಆಗಲು ಸಹಾಯವಾಗಬಹುದು. ಇದೊಂದು ನ್ಯಾಯಯುತ ಹೋರಾಟವಾಗಿದ್ದು, ಸಮುದಾಯ ಸಂಘಟನೆಗಳ ಮನವಿಗೆ ಜಯ ಸಿಕ್ಕಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!