ಜನ ಮನದ ನಾಡಿ ಮಿಡಿತ

Advertisement

ಮಾಣಿ: ಮಾಣಿಯ ಹೈಸ್ಕೂಲ್ ಬಳಿ ಕುಸಿದ ಗುಡ್ಡೆ

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ನಡೆಸುತ್ತಿರುವ ಕಂಪೆನಿಯು ಮಾಣಿ ಹೈಸ್ಕೂಲ್ ಬಳಿ ಸರ್ವಿಸ್ ರಸ್ತೆಗೆ ಮಣ್ಣು ಕುಸಿಯದಂತೆ ತಡೆಗೋಡೆ ನಿರ್ಮಿಸದ ಕಾರಣ ನಿರಂತರ ಸುರಿಯುತ್ತಿರುವ ಮಳೆಗೆ ಗುಡ್ಡ ಕುಸಿದು ಮಣ್ಣುಗಳೆಲ್ಲಾ ರಸ್ತೆಯ ಮೇಲೆ ತುಂಬಿ ನಿಂತಿದೆ.

ಸರಿಯಾದ ರೀತಿಯಲ್ಲಿ ಕಾಮಗಾರಿಗಳು ನಡೆಸದೆ ಬೇಜವಾಬ್ದಾರಿತನದ ಕೆಲಸ ಮಾಡುತ್ತಾ ಹೋಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಲ್ಲಿ ಈ ರೀತಿಯ ತೊಂದರೆಗಳು ಉಂಟಾಗುತ್ತಿದೆ. ಅಗತ್ಯವಿರುವ ಕಡೆ ತಡೆಗೋಡೆ ಅರ್ಧಂಬರ್ಧ ಮಾಡಿ ಹೋಗುವುದು ಮತ್ತು ತಡೆಗೋಡೆ ನಿರ್ಮಿಸದೇ ಬಿಡುವುದರಿಂದಲೂ ಹಲವಾರು ಮನೆಗಳು, ಕರೆಂಟ್ ಕಂಬಗಳು ಕುಸಿದು ಬೀಳುವ ಹಂತದಲ್ಲಿದೆ. ಇವರನ್ನು ವಿಚಾರಿಸಬೇಕಾದವರ ಮೌನವು ಇಂತಹ ದುರಂತಗಳಿಗೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!