ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ನಡೆಸುತ್ತಿರುವ ಕಂಪೆನಿಯು ಮಾಣಿ ಹೈಸ್ಕೂಲ್ ಬಳಿ ಸರ್ವಿಸ್ ರಸ್ತೆಗೆ ಮಣ್ಣು ಕುಸಿಯದಂತೆ ತಡೆಗೋಡೆ ನಿರ್ಮಿಸದ ಕಾರಣ ನಿರಂತರ ಸುರಿಯುತ್ತಿರುವ ಮಳೆಗೆ ಗುಡ್ಡ ಕುಸಿದು ಮಣ್ಣುಗಳೆಲ್ಲಾ ರಸ್ತೆಯ ಮೇಲೆ ತುಂಬಿ ನಿಂತಿದೆ.
ಸರಿಯಾದ ರೀತಿಯಲ್ಲಿ ಕಾಮಗಾರಿಗಳು ನಡೆಸದೆ ಬೇಜವಾಬ್ದಾರಿತನದ ಕೆಲಸ ಮಾಡುತ್ತಾ ಹೋಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಲ್ಲಿ ಈ ರೀತಿಯ ತೊಂದರೆಗಳು ಉಂಟಾಗುತ್ತಿದೆ. ಅಗತ್ಯವಿರುವ ಕಡೆ ತಡೆಗೋಡೆ ಅರ್ಧಂಬರ್ಧ ಮಾಡಿ ಹೋಗುವುದು ಮತ್ತು ತಡೆಗೋಡೆ ನಿರ್ಮಿಸದೇ ಬಿಡುವುದರಿಂದಲೂ ಹಲವಾರು ಮನೆಗಳು, ಕರೆಂಟ್ ಕಂಬಗಳು ಕುಸಿದು ಬೀಳುವ ಹಂತದಲ್ಲಿದೆ. ಇವರನ್ನು ವಿಚಾರಿಸಬೇಕಾದವರ ಮೌನವು ಇಂತಹ ದುರಂತಗಳಿಗೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…