ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅಂಕದೊ0ದಿಗೆ ಸೇವಾ ಮನೋಭಾವ ಮೈಗೂಡಿಸಿಕೊಳ್ಳಿ; ಪುತ್ತಿಗೆ ಶ್ರೀ

ವಿದ್ಯಾರ್ಥಿಗಳು ಅಂಕ ಗಳಿಸುವುದರ ಜೊತೆಗೆ ಸೇವಾ ಮನೋಭಾವವನ್ನು ಮೈಗೂಡಿಸಿಕೊಳ್ಳಬೇಕು. ಕೇವಲ ಸ್ಮರಣಶಕ್ತಿಯನ್ನು ವೃದ್ಧಿಸಿಕೊಂಡು ಅಂಕ ಗಳಿಸಿದರೆ ಅದು ಒಂದು ವಿಧದ ಸಾಧನೆ ಮಾತ್ರ ಆಗುತ್ತದೆ.

ಪರಿಪೂರ್ಣವಾದ ಸಾಧನೆ ಆಗುವುದಿಲ್ಲ. ಸೇವೆಯ ಜೊತೆಗೆ ಅಂಕಗಳಿಸಿದಾಗ ಮಾತ್ರ ಪರಿಪೂರ್ಣ ಸಾಧನೆ ಮಾಡಲು ಸಾಧ್ಯ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಇದರ ಆಶ್ರಯದಲ್ಲಿ ಕೃಷ್ಣಮಠದ ರಾಜಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ 2024-25ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪ್ರತಿಭಾನ್ವಿತ ಸ್ಕೌಟ್ಸ್- ಗೈಡ್ಸ್ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ್ರು. ನಿಸ್ವಾರ್ಥ ಸೇವೆ ಮಾಡಲು ಪ್ರಯತ್ನಿಸಬೇಕು. ಫಲಾಪೇಕ್ಷೆ ಇಲ್ಲದೆ ಸೇವೆ ಮಾಡಬೇಕು. ಕೇವಲ ಬುದ್ಧಿಶಕ್ತಿಯ ಮೇಲೆ ಅಂಕ ನಿರ್ಧಾರವಾಗುವುದಾದರೆ ಎಲ್ಲ ಶ್ರೇಯಸ್ಸು ಕೃತಕ ಬುದ್ಧಿ ಮತ್ತೆಗೆ ಸಲ್ಲಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ನಿಜವಾಗಿ ಕೂಡ ಅಭಿನಂದನೆಗೆ ಅರ್ಹರು. ಅವರು ಅಂಕ ಗಳಿಸುವುದರ ಜೊತೆಗೆ ಸೇವಾ ಪಥವನ್ನು ಸ್ವೀಕರಿಸಿದ್ದಾರೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!