ಜನ ಮನದ ನಾಡಿ ಮಿಡಿತ

Advertisement

ಮುತ್ತೂರು: ಮನೆಯ ಮೇಲ್ಚಾವಣಿಗೆ ಪಂಚಾಯತ್ ವತಿಯಿಂದ ಟರ್ಪಾಲ್ ವ್ಯವಸ್ಥೆ

ಮಂಗಳೂರು ತಾಲೂಕು ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಬೊಳಿಯದಲ್ಲಿ ನಿನ್ನೆ ರಾತ್ರಿ ಸುರಿದ ಬಾರಿ ಮಳೆಗೆ ಸಂಜೀವರವರ ಮನೆ ಕುಸಿದು ಬಿದ್ದಿದ್ದು ಸದ್ಯ ಆ ಸಂಧರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ ,ಉಪಾಧ್ಯಕ್ಷರಾದ ಸುಶ್ಮಾ , ಸದಸ್ಯರಾದ ಸತೀಶ್ ಪೂಜಾರಿ ಬಳ್ಳಾಜೆ, ಪುಷ್ಪ ನಾಯ್ಕ್ , ಅಭಿವೃದ್ಧಿ ಅಧಿಕಾರಿ ಸವಿತಾ ಮಂದೋಲಿಕರ್ , ಕಾರ್ಯದರ್ಶಿ ವಸಂತಿ. ಕಂದಾಯ ಸಿಬ್ಬಂದಿ ರಜನಿ ಭೇಟಿ ನೀಡಿದರು .

ಸದ್ಯ ಮನೆಯವರನ್ನು ಬೇರೆ ಮನೆಗೆ ಸ್ಥಳಾಂತರಿಸಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಮನೆಯ ಮೇಲ್ಚಾವಣಿಗೆ ಟರ್ಪಾಲ್ ವ್ಯವಸ್ಥೆಯನ್ನು ಪಂಚಾಯತ್ ವತಿಯಿಂದ ಮಾಡಲಾಯಿತು .

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!