ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಧರ್ಮಾದರೀತವಾದ ಹತ್ಯೆಗಳು ಖಂಡನೀಯ; ಮಾಜಿ ಸಚಿವ ಬಿ.ರಮಾನಾಥ ರೈ

ಧರ್ಮಾದರೀತವಾದ ಅಮಾಯಕ ವ್ಯಕ್ತಿಗಳ ಹತ್ಯೆಗಳು ಜಿಲ್ಲೆಯಲ್ಲಿ ಮತ್ತೆ ಆಗಿರುವಂತದ್ದು ಅತ್ಯಂತ ನೋವಿನ ಸಂಗತಿ ಮತ್ತು ಖಂಡನೀಯ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಇವರು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ತಾಲೂಕಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಕೋಮುಗಲಭೆ ಕಡಿಮೆ ಆಗಿತ್ತು. ಮತ್ತೆ ಅಬ್ದುಲ್ ರಹೀಮ್ ಕೊಲೆ ಹಾಗೂ ಕಲಂದರ್ ಶಾಫಿ ಕೊಲೆ ಯತ್ನ ಭಯಹುಟ್ಟಿಸುವಂತದ್ದು, ಪರಿಚಯಸ್ಥರು ಪರಸ್ಪರ ಮಿತ್ರರು ಸೇರಿ ಕೊಲೆ ಮಾಡಿರುವುದು ಭವಿಷ್ಯತ್ತಿನ ದಿನಗಳಲ್ಲಿ ಜಾಗೃತೆ ಮಾಡಬೇಕಾದ ಸಂದರ್ಭಗಳು ಬಂದಿವೆ ಎಂದು ಆತಂಕವನ್ನ ವ್ಯಕ್ತಪಡಿಸಿದ್ರು.

 

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!