ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಧರ್ಮಾದರೀತವಾದ ಹತ್ಯೆಗಳು ಖಂಡನೀಯ; ಮಾಜಿ ಸಚಿವ ಬಿ.ರಮಾನಾಥ ರೈ

ಧರ್ಮಾದರೀತವಾದ ಅಮಾಯಕ ವ್ಯಕ್ತಿಗಳ ಹತ್ಯೆಗಳು ಜಿಲ್ಲೆಯಲ್ಲಿ ಮತ್ತೆ ಆಗಿರುವಂತದ್ದು ಅತ್ಯಂತ ನೋವಿನ ಸಂಗತಿ ಮತ್ತು ಖಂಡನೀಯ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಇವರು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ತಾಲೂಕಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಕೋಮುಗಲಭೆ ಕಡಿಮೆ ಆಗಿತ್ತು. ಮತ್ತೆ ಅಬ್ದುಲ್ ರಹೀಮ್ ಕೊಲೆ ಹಾಗೂ ಕಲಂದರ್ ಶಾಫಿ ಕೊಲೆ ಯತ್ನ ಭಯಹುಟ್ಟಿಸುವಂತದ್ದು, ಪರಿಚಯಸ್ಥರು ಪರಸ್ಪರ ಮಿತ್ರರು ಸೇರಿ ಕೊಲೆ ಮಾಡಿರುವುದು ಭವಿಷ್ಯತ್ತಿನ ದಿನಗಳಲ್ಲಿ ಜಾಗೃತೆ ಮಾಡಬೇಕಾದ ಸಂದರ್ಭಗಳು ಬಂದಿವೆ ಎಂದು ಆತಂಕವನ್ನ ವ್ಯಕ್ತಪಡಿಸಿದ್ರು.

 

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!