ಆರ್.ಎಸ್.ಎಸ್.ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ್ ಸಹಿತ ಅನೇಕ ಹಿಂದೂ ನಾಯಕರುಗಳನ್ನು ಗುರಿಯಾಗಿಸಿಕೊಂಡು ಉದ್ದೇಶಪೂರ್ವಕವಾಗಿ ಪ್ರಕರಣ ದಾಖಲಿಸುವ ಮೂಲಕ ಕಿರುಕುಳ ನೀಡುವುದಲ್ಲದೆ, ಜಿಲ್ಲೆಯಲ್ಲಿ ಅಶಾಂತಿ ತಲೆದೋರುವಂತೆ ಮಾಡುವ ರಾಜ್ಯ ಸರಕಾರದ ನೀತಿ ಖಂಡನೀಯ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದ್ದಾರೆ.
ಇತ್ತೀಚಿಗೆ ಕೊಲೆಯಾದ ಸುಹಾಸ್ ಶೆಟ್ಟಿ ಅವರ ಶೃದ್ದಾಂಜಲಿ ಸಭೆಯಲ್ಲಿ ಮಾಡಿದ ಭಾಷಣದಿಂದ ಮತೀಯ ಗುಂಪುಗಳ ನಡುವೆ ವೈಮನಸ್ಸು ಮಾಡುವಂತೆ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪ ಮಾಡಿ ಪ್ರಕರಣ ದಾಖಲಿಸಿರುವುದು ನೋಡಿದರೆ ಜಿಲ್ಲೆಯಲ್ಲಿ ಕೋಮು ದ್ವೇಷವನ್ನು ರಾಜ್ಯ ಸರಕಾರ ಪೋಲೀಸ್ ಇಲಾಖೆಯ ಮುಖಾಂತರ ಮಾಡುತ್ತಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದಿದ್ದಾರೆ. ದ್ವೇಷ ಭಾಷಣದ ವಿಚಾರದಲ್ಲಿ ಕೇವಲ ಹಿಂದೂ ನಾಯಕರುಗಳನ್ನು ಗುರಿಯಾಗಿಸಿ ಪ್ರಕರಣ ದಾಖಲಿಸುವ ಸರಕಾರದ ಕ್ರಮ ಸರಿಯಾ ಎಂದು ಪ್ರಶ್ನಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…