ಜನ ಮನದ ನಾಡಿ ಮಿಡಿತ

Advertisement

ಸ್ಪೇನ್: ಮೊದಲ ದಿನ ಸ್ಪೇನಿನಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ

ಅಪರೇಷನ್ ಸಿಂದೂರ್ ಬಳಿಕ ಭಾರತದ ರಾಜತಾಂತ್ರಿಕ ಪ್ರಯತ್ನಗಳ ಮಹತ್ವದ ಭಾಗವಾಗಿ ಭಯೋತ್ಪಾದನೆಯ ವಿರುದ್ಧದ ಶೂನ್ಯ ಸಹಿಷ್ಣುತೆ ದೃಢ ನಿಲುವು ಸ್ಪಷ್ಟಪಡಿಸಲು ಹಾಗೂ ಅಂತಾರಾಷ್ಟ್ರೀಯ ಸಹಕಾರ ಬಲಪಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ತನ್ನ ವಿದೇಶ ಭೇಟಿ ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆ ವಿರುದ್ದ ಜಾಗತಿಕವಾಗಿ ಗಮನ ಸೆಳೆಯುವ ಭಾರತದ ಅಭಿಯಾನದ ಪ್ರಯುಕ್ತ ನಿಯೋಗ ಮೊದಲ ದಿನ ಸ್ಪೇನಿನಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿತು. ಮುಂಬೈ ಭೀಕರ ಉಗ್ರ ದಾಳಿಯಲ್ಲಿ ಬದುಕುಳಿದಿರುವ ಸ್ಪ್ಯಾನಿಷ್ ಉದ್ಯಮಿ ಆರ್ಟುರೊ ಫೆರ್ನಾಂಡಿಸ್ ಅಲ್ವಾರೆಜ್ ಅವರು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ಖಂಡಿಸುವಲ್ಲಿ ನಿಯೋಗದ ಜೊತೆಯಾಗಿದ್ರು. ಭೇಟಿಯ ಕೊನೆಯ ದಿನದಂದು ಯುರೋಪ್ ಕೌನ್ಸಿಲ್ ಪಾರ್ಲಿಮೆಂಟರಿ ಅಸೆಂಬ್ಲಿಯ ಉಪಾಧ್ಯಕ್ಷ ಆಂಟೋನಿಯೊ ಗುಟೈರೆಜ್ ಲಿಮೋನ್ಸ್ ನೇತೃತ್ವದ ಸೆನೆಟ್ ವಿದೇಶಾಂಗ ವ್ಯವಹಾರಗಳ ಸಮಿತಿ ಹಾಗೂ ಭಯೋತ್ಪಾದನೆ ಪೀಡಿತ 4,800ಕ್ಕೂ ಹೆಚ್ಚು ಸಂತ್ರಸ್ತರೊAದಿಗೆ ನಿಂತಿರುವ ಸಂಘಟನೆ ಅಸೋಸಿಯಾಸಿಯನ್ ಡಿ ವಿಕ್ಟಿಮಾಸ್ ಡೆಲ್ ಟೆರರಿಸೊ ಹಾಗೂ ಸ್ಪ್ಯಾನಿಷ್ ಸರ್ಕಾರದ ಸದಸ್ಯರು, ಸಂಸದರು ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!