ಜನ ಮನದ ನಾಡಿ ಮಿಡಿತ

Advertisement

ಸ್ಪೇನ್: ಮೊದಲ ದಿನ ಸ್ಪೇನಿನಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ

ಅಪರೇಷನ್ ಸಿಂದೂರ್ ಬಳಿಕ ಭಾರತದ ರಾಜತಾಂತ್ರಿಕ ಪ್ರಯತ್ನಗಳ ಮಹತ್ವದ ಭಾಗವಾಗಿ ಭಯೋತ್ಪಾದನೆಯ ವಿರುದ್ಧದ ಶೂನ್ಯ ಸಹಿಷ್ಣುತೆ ದೃಢ ನಿಲುವು ಸ್ಪಷ್ಟಪಡಿಸಲು ಹಾಗೂ ಅಂತಾರಾಷ್ಟ್ರೀಯ ಸಹಕಾರ ಬಲಪಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ತನ್ನ ವಿದೇಶ ಭೇಟಿ ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆ ವಿರುದ್ದ ಜಾಗತಿಕವಾಗಿ ಗಮನ ಸೆಳೆಯುವ ಭಾರತದ ಅಭಿಯಾನದ ಪ್ರಯುಕ್ತ ನಿಯೋಗ ಮೊದಲ ದಿನ ಸ್ಪೇನಿನಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿತು. ಮುಂಬೈ ಭೀಕರ ಉಗ್ರ ದಾಳಿಯಲ್ಲಿ ಬದುಕುಳಿದಿರುವ ಸ್ಪ್ಯಾನಿಷ್ ಉದ್ಯಮಿ ಆರ್ಟುರೊ ಫೆರ್ನಾಂಡಿಸ್ ಅಲ್ವಾರೆಜ್ ಅವರು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ಖಂಡಿಸುವಲ್ಲಿ ನಿಯೋಗದ ಜೊತೆಯಾಗಿದ್ರು. ಭೇಟಿಯ ಕೊನೆಯ ದಿನದಂದು ಯುರೋಪ್ ಕೌನ್ಸಿಲ್ ಪಾರ್ಲಿಮೆಂಟರಿ ಅಸೆಂಬ್ಲಿಯ ಉಪಾಧ್ಯಕ್ಷ ಆಂಟೋನಿಯೊ ಗುಟೈರೆಜ್ ಲಿಮೋನ್ಸ್ ನೇತೃತ್ವದ ಸೆನೆಟ್ ವಿದೇಶಾಂಗ ವ್ಯವಹಾರಗಳ ಸಮಿತಿ ಹಾಗೂ ಭಯೋತ್ಪಾದನೆ ಪೀಡಿತ 4,800ಕ್ಕೂ ಹೆಚ್ಚು ಸಂತ್ರಸ್ತರೊAದಿಗೆ ನಿಂತಿರುವ ಸಂಘಟನೆ ಅಸೋಸಿಯಾಸಿಯನ್ ಡಿ ವಿಕ್ಟಿಮಾಸ್ ಡೆಲ್ ಟೆರರಿಸೊ ಹಾಗೂ ಸ್ಪ್ಯಾನಿಷ್ ಸರ್ಕಾರದ ಸದಸ್ಯರು, ಸಂಸದರು ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!