ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಎರಡನೇ ಬಾರಿಗೆ ಹಿಂದೂ ಮುಖಂಡ ಪುತ್ತಿಲರಿಗೆ ನೋಟೀಸ್..?!

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಮತ್ತೆ ನೋಟೀಸ್‌ನ್ನ ಪೊಲೀಸ್ ಇಲಾಖೆ ಕೊಟ್ಟಿದೆ. ಎರಡನೇ ಬಾರಿಗೆ ಪುತ್ತೂರು ನಗರ ಠಾಣಾ ಪೊಲೀಸರು ಪುತ್ತಿಲ ಅವರಿಗೆ ನೋಟೀಸ್ ನೀಡಿದ್ದಾರೆ.

ಪೆಹಲ್ಗಾಮ್ ಉಗ್ರ ದಾಳಿ ಖಂಡಿಸಿ ಪುತ್ತೂರಿನಲ್ಲಿ ಪ್ರತಿಭಟನೆ ಸಂದರ್ಭ ಪುತ್ತಿಲ ಭಾಷಣ ಮಾಡಿದ್ರು. ಇಸ್ಲಾಂ ಧರ್ಮವನ್ನ ಭಯೋತ್ಪಾದನೆಗೆ ಹೋಲಿಸಿ ಭಾಷಣ ಮಾಡಿದ ಹಿನ್ನಲೆ ಈ ಬಗ್ಗೆ ಪುತ್ತೂರು ನಗರ ಠಾಣೆಗೆ ಅಶ್ರಫ್ ದೂರನ್ನ ನೀಡಿದ್ರು. ಅದರಂತೆ ಇಂದು ಪುತ್ತಿಲರಿಗೆ ನೋಟೀಸ್ ನೀಡಿದ ಪೊಲೀಸರು, ನೋಟೀಸ್ ಸಿಕ್ಕಿದ ತಕ್ಷಣ ವಿಚಾರಣೆಗೆ ಹಾಜರಾಗಬೇಕೆಂದು ಉಲ್ಲೇಖಿಸಿದ್ದಾರೆ.

ನಿನ್ನೆಯಷ್ಟೇ ಗಡಿಪಾರು ನೋಟೀಸ್ ನೀಡಿದ್ದ ಪುತ್ತೂರು ನಗರ ಠಾಣಾ ಪೊಲೀಸರು, ಇದೀಗ ಮತ್ತೆ ಅರುಣ್ ಕುಮಾರ್ ಪುತ್ತಿಲರಿಗೆ ನೋಟೀಸ್ ಕೊಟ್ಟಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!