ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪಿಸ್ತೂಲ್ ಹಿಡಿದ ಅಶೋಕ್ ರೈನನ್ನು ಗಡಿಪಾರು ಮಾಡಬೇಕಾಗಿರುವುದು..??!!

ಸಾಲು ಸಾಲು ಹತ್ಯೆಗಳಿಂದ ಕಂಗೆಟ್ಟಿರುವ ದಕ್ಷಿಣ ಕನ್ನಡದಲ್ಲಿ ಇದೀಗ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಜಿಲ್ಲೆಯ 36 ಜನರನ್ನು ಗಡಿಪಾರು ಮಾಡಲು ನಿರ್ಧರಿಸಿದೆ.ಪಟ್ಟಿಯಲ್ಲಿರುವ 36 ಜನರಿಗೂ ನೋಟೀಸ್ ಕಲಿಸಿರುವ ಪೊಲೀಸ್ ಇಲಾಖೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

ಈ ನೋಟೀಸ್ ಸಿಗುತ್ತಿದ್ದಂತೆ ಗಡಿಪಾರು ಪಟ್ಟಿಯಲ್ಲಿರುವ ಪುತ್ತೂರಿನ ಅಬ್ದುಲ್ ಹಕೀಮ್, ಶಾಸಕ ಅಶೋಕ್ ರೈ ವಿರುದ್ಧ ಸಿಡಿದೆದ್ದಿದ್ದಾರೆ. ಶಾಸಕರ ಒತ್ತಡದ ಮೇರೆಗೆ ನನ್ನ ಮೇಲೆ ಒಂಬತ್ತು ಸುಳ್ಳು ಕೇಸ್ ದಾಖಲಿಸಿ ನನ್ನ ಗಡಿಪಾರಿಗೆ ಷಡ್ಯಂತ್ರ ರೂಪಿಸಲಾಗಿದೆ.

ಶಾಸಕರ ತಪ್ಪುಗಳನ್ನು ಎತ್ತಿ ಹಿಡಿದು ಅವುಗಳ ವಿರುದ್ದ ಧ್ವನಿ ಎತ್ತಿದ್ದೇನೆ ಎಂಬ ಒಂದೇ ಒಂದು ಕಾರಣಕ್ಕೆ ಗಡಿಪಾರು ಪಟ್ಟಿಗೆ ನನ್ನ ಹೆಸರು ಸೇರಿಸಲಾಗಿದೆ. ಮುಸ್ಲಿಂರಿ0ದ ವೋಟು ಪಡೆದು ಗೆದ್ದು ನಿರಂತರವಾಗಿ ಮುಸ್ಲಿಂಮರಿಗೆ ಅನ್ಯಾಯ ಮಾಡಿರುವ ಅಶೋಕ್ ರೈ ವಿರುದ್ಧ ಮಾತನಾಡಿದ್ದೇನೆ ಎಂಬ ಕಾರಣಕ್ಕೆ ನನ್ನ ಮೇಲೆ ಸುಳ್ಳು ಕೇಸ್ ದಾಖಲಿಸಿರುವ ಇವರು ಯಾವ ಸೀಮೆಯ ರಾಜಕೀಯ ನಾಯಕ? ಅಬ್ದುಲ್ ರಹೀಮ್ ಹತ್ಯೆ ಹಿನ್ನಲೆ ಉಸ್ತುವಾರಿ ಸಚಿವರು ಭೇಟಿ ನೀಡಿದ ಸಂಧರ್ಭದಲ್ಲಿ ಮುಸ್ಲಿಂರ ಮನೆಗೆ ಭೇಟಿ ನೀಡಿ ಸಾಂತ್ವನ ನೀಡಬೇಕಾಗುತ್ತದೆ ಎಂದು ಮೊಬೈಲ್ ಸ್ವೀಚ್ ಆಫ್ ಮಾಡಿಕೊಂಡು ತಪ್ಪಿಸಿಕೊಂಡ ಅಶೋಕ್ ರೈ ಗೆ ರಾಜಕೀಯದ ಬಗ್ಗೆ ಕಿಂಚಿತ್ತೂ ತಿಳಿದಿಲ್ಲ ಎಂದು ಅಬ್ಬರಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!