ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪಿಸ್ತೂಲ್ ಹಿಡಿದ ಅಶೋಕ್ ರೈನನ್ನು ಗಡಿಪಾರು ಮಾಡಬೇಕಾಗಿರುವುದು..??!!

ಸಾಲು ಸಾಲು ಹತ್ಯೆಗಳಿಂದ ಕಂಗೆಟ್ಟಿರುವ ದಕ್ಷಿಣ ಕನ್ನಡದಲ್ಲಿ ಇದೀಗ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಜಿಲ್ಲೆಯ 36 ಜನರನ್ನು ಗಡಿಪಾರು ಮಾಡಲು ನಿರ್ಧರಿಸಿದೆ.ಪಟ್ಟಿಯಲ್ಲಿರುವ 36 ಜನರಿಗೂ ನೋಟೀಸ್ ಕಲಿಸಿರುವ ಪೊಲೀಸ್ ಇಲಾಖೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

ಈ ನೋಟೀಸ್ ಸಿಗುತ್ತಿದ್ದಂತೆ ಗಡಿಪಾರು ಪಟ್ಟಿಯಲ್ಲಿರುವ ಪುತ್ತೂರಿನ ಅಬ್ದುಲ್ ಹಕೀಮ್, ಶಾಸಕ ಅಶೋಕ್ ರೈ ವಿರುದ್ಧ ಸಿಡಿದೆದ್ದಿದ್ದಾರೆ. ಶಾಸಕರ ಒತ್ತಡದ ಮೇರೆಗೆ ನನ್ನ ಮೇಲೆ ಒಂಬತ್ತು ಸುಳ್ಳು ಕೇಸ್ ದಾಖಲಿಸಿ ನನ್ನ ಗಡಿಪಾರಿಗೆ ಷಡ್ಯಂತ್ರ ರೂಪಿಸಲಾಗಿದೆ.

ಶಾಸಕರ ತಪ್ಪುಗಳನ್ನು ಎತ್ತಿ ಹಿಡಿದು ಅವುಗಳ ವಿರುದ್ದ ಧ್ವನಿ ಎತ್ತಿದ್ದೇನೆ ಎಂಬ ಒಂದೇ ಒಂದು ಕಾರಣಕ್ಕೆ ಗಡಿಪಾರು ಪಟ್ಟಿಗೆ ನನ್ನ ಹೆಸರು ಸೇರಿಸಲಾಗಿದೆ. ಮುಸ್ಲಿಂರಿ0ದ ವೋಟು ಪಡೆದು ಗೆದ್ದು ನಿರಂತರವಾಗಿ ಮುಸ್ಲಿಂಮರಿಗೆ ಅನ್ಯಾಯ ಮಾಡಿರುವ ಅಶೋಕ್ ರೈ ವಿರುದ್ಧ ಮಾತನಾಡಿದ್ದೇನೆ ಎಂಬ ಕಾರಣಕ್ಕೆ ನನ್ನ ಮೇಲೆ ಸುಳ್ಳು ಕೇಸ್ ದಾಖಲಿಸಿರುವ ಇವರು ಯಾವ ಸೀಮೆಯ ರಾಜಕೀಯ ನಾಯಕ? ಅಬ್ದುಲ್ ರಹೀಮ್ ಹತ್ಯೆ ಹಿನ್ನಲೆ ಉಸ್ತುವಾರಿ ಸಚಿವರು ಭೇಟಿ ನೀಡಿದ ಸಂಧರ್ಭದಲ್ಲಿ ಮುಸ್ಲಿಂರ ಮನೆಗೆ ಭೇಟಿ ನೀಡಿ ಸಾಂತ್ವನ ನೀಡಬೇಕಾಗುತ್ತದೆ ಎಂದು ಮೊಬೈಲ್ ಸ್ವೀಚ್ ಆಫ್ ಮಾಡಿಕೊಂಡು ತಪ್ಪಿಸಿಕೊಂಡ ಅಶೋಕ್ ರೈ ಗೆ ರಾಜಕೀಯದ ಬಗ್ಗೆ ಕಿಂಚಿತ್ತೂ ತಿಳಿದಿಲ್ಲ ಎಂದು ಅಬ್ಬರಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

ಬಂಟ್ವಾಳ: ಕೆಎಸ್.ಆರ್.ಟಿ.ಸಿ. ಬಸ್ ,ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಸರಣಿ ಅಪ*ಘಾತ….!

ಮಂಜೇಶ್ವರ: ಏ. 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ & ರಕ್ತದಾನ ಶಿಬಿರ..!

ಹುಣಸೂರು: ಹುಣಸೂರು ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ….!

error: Content is protected !!