ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪಿಸ್ತೂಲ್ ಹಿಡಿದ ಅಶೋಕ್ ರೈನನ್ನು ಗಡಿಪಾರು ಮಾಡಬೇಕಾಗಿರುವುದು..??!!

ಸಾಲು ಸಾಲು ಹತ್ಯೆಗಳಿಂದ ಕಂಗೆಟ್ಟಿರುವ ದಕ್ಷಿಣ ಕನ್ನಡದಲ್ಲಿ ಇದೀಗ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಜಿಲ್ಲೆಯ 36 ಜನರನ್ನು ಗಡಿಪಾರು ಮಾಡಲು ನಿರ್ಧರಿಸಿದೆ.ಪಟ್ಟಿಯಲ್ಲಿರುವ 36 ಜನರಿಗೂ ನೋಟೀಸ್ ಕಲಿಸಿರುವ ಪೊಲೀಸ್ ಇಲಾಖೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

ಈ ನೋಟೀಸ್ ಸಿಗುತ್ತಿದ್ದಂತೆ ಗಡಿಪಾರು ಪಟ್ಟಿಯಲ್ಲಿರುವ ಪುತ್ತೂರಿನ ಅಬ್ದುಲ್ ಹಕೀಮ್, ಶಾಸಕ ಅಶೋಕ್ ರೈ ವಿರುದ್ಧ ಸಿಡಿದೆದ್ದಿದ್ದಾರೆ. ಶಾಸಕರ ಒತ್ತಡದ ಮೇರೆಗೆ ನನ್ನ ಮೇಲೆ ಒಂಬತ್ತು ಸುಳ್ಳು ಕೇಸ್ ದಾಖಲಿಸಿ ನನ್ನ ಗಡಿಪಾರಿಗೆ ಷಡ್ಯಂತ್ರ ರೂಪಿಸಲಾಗಿದೆ.

ಶಾಸಕರ ತಪ್ಪುಗಳನ್ನು ಎತ್ತಿ ಹಿಡಿದು ಅವುಗಳ ವಿರುದ್ದ ಧ್ವನಿ ಎತ್ತಿದ್ದೇನೆ ಎಂಬ ಒಂದೇ ಒಂದು ಕಾರಣಕ್ಕೆ ಗಡಿಪಾರು ಪಟ್ಟಿಗೆ ನನ್ನ ಹೆಸರು ಸೇರಿಸಲಾಗಿದೆ. ಮುಸ್ಲಿಂರಿ0ದ ವೋಟು ಪಡೆದು ಗೆದ್ದು ನಿರಂತರವಾಗಿ ಮುಸ್ಲಿಂಮರಿಗೆ ಅನ್ಯಾಯ ಮಾಡಿರುವ ಅಶೋಕ್ ರೈ ವಿರುದ್ಧ ಮಾತನಾಡಿದ್ದೇನೆ ಎಂಬ ಕಾರಣಕ್ಕೆ ನನ್ನ ಮೇಲೆ ಸುಳ್ಳು ಕೇಸ್ ದಾಖಲಿಸಿರುವ ಇವರು ಯಾವ ಸೀಮೆಯ ರಾಜಕೀಯ ನಾಯಕ? ಅಬ್ದುಲ್ ರಹೀಮ್ ಹತ್ಯೆ ಹಿನ್ನಲೆ ಉಸ್ತುವಾರಿ ಸಚಿವರು ಭೇಟಿ ನೀಡಿದ ಸಂಧರ್ಭದಲ್ಲಿ ಮುಸ್ಲಿಂರ ಮನೆಗೆ ಭೇಟಿ ನೀಡಿ ಸಾಂತ್ವನ ನೀಡಬೇಕಾಗುತ್ತದೆ ಎಂದು ಮೊಬೈಲ್ ಸ್ವೀಚ್ ಆಫ್ ಮಾಡಿಕೊಂಡು ತಪ್ಪಿಸಿಕೊಂಡ ಅಶೋಕ್ ರೈ ಗೆ ರಾಜಕೀಯದ ಬಗ್ಗೆ ಕಿಂಚಿತ್ತೂ ತಿಳಿದಿಲ್ಲ ಎಂದು ಅಬ್ಬರಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!