ನವತೇಜಸ್ ಪುತ್ತೂರು ಸಂಘಟಿಸುವ 7ನೇ ವರ್ಷದ ಹಲಸು-ಹಣ್ಣು ಮೇಳ ಜೂ.6ರಿಂದ 8ರ ತನಕ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಪುತ್ತೂರು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಟ್ರಸ್ಟ್ನ ಸುಹಾಸ್ ಮರಿಕೆ, ವೇಣುಗೋಪಾಲ್ ಎಸ್.ಜೆ. ಹೇಳಿದ್ದಾರೆ.
ಇವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈಗಾಗಲೇ ಸುಮಾರು 70 ಮಳಿಗೆಗಳಿಗೆ ಮೇಳದಲ್ಲಿ ಅವಕಾಶ ನೀಡಲಾಗಿದೆ. ಈ ಬಾರಿ ವಿಶೇಷವಾಗಿ ಕೊನೆಯ ದಿನದಂದು ಸುಮಾರು 25 ಬಗೆಯ ಹಲಸಿನ ಹಣ್ಣು ಹಾಗೂ ಮಾವಿನ ಹಣ್ಣಿನ ಖಾದ್ಯಗಳನ್ನೊಳಗೊಂಡ ವಿಶೇಷ ಭೋಜನೆ ವ್ಯವಸ್ಥೆ ಮಾಡಲಾಗಿದ್ದು, 250 ಮಂದಿಗೆ ಸವಿಯುವ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಮರೆತ ಹಾಗೂ ಮರೆವಿನಂಚಿಲ್ಲಿರುವ ಪಾರಂಪರಿಕ ತಿಂಡಿಗಳನ್ನು ಸ್ಥಳದಲ್ಲೇ ತಯಾರಿಸುವ ಯೋಜನೆ ರೂಪಿಸಲಾಗಿದೆ. ಹಲಸಿನ ತಳಿಗಳನ್ನು ಅಭಿವೃದ್ಧಿಪಡಿಸಿದ ಪ್ರಸಿದ್ಧ ನರ್ಸರಿಗಳಿಂದ ಗಿಡಗಳ ಪ್ರದರ್ಶನ ಮತ್ತು ಮಾರಾಟವಿದೆ ಎಂದು ಹೇಳಿದ್ದಾರೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…
ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…
ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…
ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವತಿಯೊಬ್ಬಳು ಮರುದಿನ ಲಾಡ್ಜ್ ವೊಂದರಲ್ಲಿ ಶ*ವವಾಗಿ ಪತ್ತೆಯಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ…
ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ…
ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆಯ ಮುಂಭಾಗದಲ್ಲಿ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದನ್ನು ಶಕ್ತಿ ವಿದ್ಯಾಸಂಸ್ಥೆಯ ಸಿಬ್ಬಂದಿಗಳು…