ಪುತ್ತೂರಿನ ಬಿಜೆಪಿ ಮುಖಂಡ ಮತ್ತು ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಸೇರಿ ಒಟ್ಟು 36 ಜನರನ್ನು ಗಡಿಪಾರು ಮಾಡುವ ವಿಚಾರವಾಗಿ ಯುವಕನೊಬ್ಬ ಸೆಲ್ಫಿ ವಿಡಿಯೋ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾನೆ.
ಒಮ್ಮೆ ಪುತ್ತಿಲರ ವಿಷಯಕ್ಕೆ ಬಂದು ನೋಡಿ, ದಕ್ಷಿಣ ಕನ್ನಡದಲ್ಲಿ ಹಿಂದೂಗಳು ಸತ್ತಿದ್ದಾರ, ಬದುಕಿದ್ದಾರ ನೋಡೋಣ. ಹಿಂದೂ ಸಮಾಜ ಯಾವ ಅನ್ಯಾಯ ಮಾಡಿದೆ ಅಂತ ಗಡಿಪಾರು ಮಾಡುತ್ತಿದ್ದೀರಿ ಅದನ್ನು ಮೊದಲು ಹೇಳಿ ಆಮೇಲೆ ನೋಟೀಸ್ ಕೊಡಿ ಎಂದ ಯುವಕ. ನಿಮ್ಮ ತಾಕತ್ತನ್ನು ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮುಗಲಭೆ ನಿಯಂತ್ರಿಸುವಲ್ಲಿ ಪ್ರದರ್ಶಿಸಿ. ನಿಮ್ಮ ಈ ಗೊಡ್ಡು ಬೆದರಿಕೆಗಳಿಗೆ ನಾವು ಹೆದರುವುದಿಲ್ಲ, ನಾವು ಹಿಂದೂ ಕಾರ್ಯಕರ್ತರು, ಪ್ರತಿಕ್ಷಣ ಹಿಂದುತ್ವಕ್ಕೆ ದುಡಿಯುವವರು ಮುಂದೆಯೂ 24 ಗಂಟೆ ಹಿಂದುತ್ವಕ್ಕಾಗಿ ದುಡಿಯುತ್ತೇವೆ. ಅರುಣಣ್ಣನ ವಿಷಯಕ್ಕೆ ಬಂದ್ರೆ ಬಿಡುವವರು ನಾವಲ್ಲ ಎಂದು ಪೊಲೀಸ್ ಇಲಾಖೆ ಮತ್ತು ಸರಕಾರಕ್ಕೆ ಯುವಕ ವಿಡಿಯೋದ ಮೂಲಕ ಸವಾಲೆಸೆದಿದ್ದಾನೆ.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…