ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿಯಲ್ಲಿ ಪೊಲೀಸರಿಂದ ಭರ್ಜರಿ ಬೇಟೆ…!

ಉಡುಪಿ ಜಿಲ್ಲೆಯಲ್ಲಿ ಮಟ್ಕಾ ದಂಧೆ ವಿರುದ್ಧ ಪೊಲೀಸರ ಬೇಟೆ ಮುಂದುವರಿದಿದ್ದು, ಇಂದು ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಜಿಲ್ಲೆಯಲ್ಲಿನ ಮಟ್ಕಾ ದಂಧೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಟ್ಕಾ ಪ್ರಕರಣದಲ್ಲಿ ಬಂಧಿತನಾದ ಮಟ್ಕಾ ಬುಕ್ಕಿ ನೀಡಿದ ಮಾಹಿತಿಯ ಆಧಾರದಲ್ಲಿ ಉಡುಪಿಯಲ್ಲಿ ಒಟ್ಟು 12 ಆರೋಪಿಗಳನ್ನು ಬಂಧಿಸಲಾಗಿದೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿರಿಯಡ್ಕ ಪಂಚನಬೆಟ್ಟುವಿನ ಪ್ರಕಾಶ್ ಮೂಲ್ಯ ಹಾಗೂ ಮಲ್ಪೆಯ ರತ್ನಾಕರ ಅಮೀನ್, ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಇಂದಿರಾನಗರದ ನಾಗೇಶ್ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

ಬಂಟ್ವಾಳ: ಕೆಎಸ್.ಆರ್.ಟಿ.ಸಿ. ಬಸ್ ,ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಸರಣಿ ಅಪ*ಘಾತ….!

ಮಂಜೇಶ್ವರ: ಏ. 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ & ರಕ್ತದಾನ ಶಿಬಿರ..!

ಹುಣಸೂರು: ಹುಣಸೂರು ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ….!

error: Content is protected !!