ಜನ ಮನದ ನಾಡಿ ಮಿಡಿತ

Advertisement

ಕೊಕ್ಕಡ: ಹೃದಯಾಘಾತಕ್ಕೆ ಆಟೋ ಚಾಲಕ ಬಲಿ..?!!

ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ನಡೆದಿದೆ. ಕೆಂಪಕೋಡು ನಿವಾಸಿ 36ರ ಹರೆಯದ ಶರತ್ ಕುಮಾರ್ ಕೆ ಮೃತ ಚಾಲಕನಾಗಿದ್ದಾನೆ. ಶರತ್ ಕುಮಾರ್ ಅವರು ಪ್ರತಿದಿನದಂತೆ ಬೆಳಗ್ಗೆ ತಮ್ಮ ಆಟೋದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ಮರಳುತ್ತಿದ್ರು.

ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ರಿಕ್ಷಾ ಚಲಾಯಿಸುವ ನಡುವೆಯೇ ನಿಧನರಾಗಿದ್ದಾರೆ. ಕೂಡಲೇ ಗಮನಿಸಿದ ಸ್ಥಳೀಯರು ಶರತ್ ಅವರನ್ನು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಲುಪಿಸಿದ್ರು. ಆದರೆ, ಅದಾಗಲೇ ಅವರು ನಿಧನ ಹೊಂದಿದ್ರು. ಇತ್ತೀಚೆಗೆ ಹೃದಯಾಘಾತಕ್ಕೆ ಅನಾರೋಗ್ಯದ ಕಾರಣಗಳೇ ಬೇಕಾಗಿಲ್ಲ. ವೈದ್ಯಕೀಯ ಲೋಕಕ್ಕೆ ಈ ಹಾರ್ಟ್ ಆ್ಯಟಾಕ್ ಸವಾಲಾಗಿ ಮಾರ್ಪಟ್ಟಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!