ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ನನ್ನ ಮೇಲೆ ಗಡಿಪಾರು ಆದೇಶ ಇದ್ದರೂ ಅದನ್ನ ಸವಾಲಾಗಿ ಸ್ವೀಕರಿಸುತ್ತೇನೆ; ಪುತ್ತಿಲ

ನನ್ನ ಮೇಲೆ ಗಡಿಪಾರು ಆದೇಶ ಇದ್ದರೂ ಮುಂದಿನ ದಿನಗಳಲ್ಲಿ ಅದನ್ನು ಸವಾಲಾಗಿ ಸ್ವೀಕರಿಸಿ ಇಡೀ ಹಿಂದೂ ಸಮಾಜಕ್ಕೆ ನ್ಯಾಯ ಕೊಡುವ ಕೆಲಸವನ್ನು ಮಾಡಲಿದ್ದೇನೆ.

ಇಂದಿನಿ0ದ ರಾತ್ರಿ ಪೊಲೀಸ್ ಇಲಾಖೆ ಯಾವುದೇ ಹಿಂದೂ ಕಾರ್ಯಕರ್ತನ ಮನೆಗೆ ನುಗ್ಗುವ ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಹಿಂದೂ ಸಮಾಜದ ಶಕ್ತಿ ಏನೆಂಬುದನ್ನು ತೋರಿಸಲಿದ್ದೇವೆ ಎಂದು ಅರುಣ್‌ಕುಮಾರ್ ಪುತ್ತಿಲ ಎಚ್ಚರಿಕೆ ನೀಡಿದ್ದಾರೆ.

ಇವರು ಮುಕ್ರಂಪಾಡಿ ಸುಭದ್ರ ಸಭಾಭವನದಲ್ಲಿ ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋ ರಾತ್ರಿ ನುಗ್ಗಿ ದರ್ಪ ತೋರಿಸುತ್ತಿರುವ ಸರ್ವಾಧಿಕಾರಿ ವ್ಯವಸ್ಥೆ ಹಾಗೂ ಗಡಿಪಾರು ಆದೇಶ ವಿರೋಧಿಸಿ ನಡೆದ ಬೃಹತ್ ಖಂಡನಾ ಸಭೆಯಲ್ಲಿ ಮಾತನಾಡಿದ್ರು. ಇದೇ ವೇಳೆ ಗಣರಾಜ ಭಟ್ ದಿಕ್ಸೂಚಿ ಭಾಷಣ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!