ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ನನ್ನ ಮೇಲೆ ಗಡಿಪಾರು ಆದೇಶ ಇದ್ದರೂ ಅದನ್ನ ಸವಾಲಾಗಿ ಸ್ವೀಕರಿಸುತ್ತೇನೆ; ಪುತ್ತಿಲ

ನನ್ನ ಮೇಲೆ ಗಡಿಪಾರು ಆದೇಶ ಇದ್ದರೂ ಮುಂದಿನ ದಿನಗಳಲ್ಲಿ ಅದನ್ನು ಸವಾಲಾಗಿ ಸ್ವೀಕರಿಸಿ ಇಡೀ ಹಿಂದೂ ಸಮಾಜಕ್ಕೆ ನ್ಯಾಯ ಕೊಡುವ ಕೆಲಸವನ್ನು ಮಾಡಲಿದ್ದೇನೆ.

ಇಂದಿನಿ0ದ ರಾತ್ರಿ ಪೊಲೀಸ್ ಇಲಾಖೆ ಯಾವುದೇ ಹಿಂದೂ ಕಾರ್ಯಕರ್ತನ ಮನೆಗೆ ನುಗ್ಗುವ ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಹಿಂದೂ ಸಮಾಜದ ಶಕ್ತಿ ಏನೆಂಬುದನ್ನು ತೋರಿಸಲಿದ್ದೇವೆ ಎಂದು ಅರುಣ್‌ಕುಮಾರ್ ಪುತ್ತಿಲ ಎಚ್ಚರಿಕೆ ನೀಡಿದ್ದಾರೆ.

ಇವರು ಮುಕ್ರಂಪಾಡಿ ಸುಭದ್ರ ಸಭಾಭವನದಲ್ಲಿ ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋ ರಾತ್ರಿ ನುಗ್ಗಿ ದರ್ಪ ತೋರಿಸುತ್ತಿರುವ ಸರ್ವಾಧಿಕಾರಿ ವ್ಯವಸ್ಥೆ ಹಾಗೂ ಗಡಿಪಾರು ಆದೇಶ ವಿರೋಧಿಸಿ ನಡೆದ ಬೃಹತ್ ಖಂಡನಾ ಸಭೆಯಲ್ಲಿ ಮಾತನಾಡಿದ್ರು. ಇದೇ ವೇಳೆ ಗಣರಾಜ ಭಟ್ ದಿಕ್ಸೂಚಿ ಭಾಷಣ ಮಾಡಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!