ಸುರತ್ಕಲ್ ಸ್ಪೋರ್ಟ್ಸ್ ಕ್ಲಬ್ ಮತ್ತು ಕಲ್ಚರಲ್ ಕ್ಲಬ್ ನ ಅಧ್ಯಕ್ಷರಾಗಿ ಮನೋಹರ ಶೆಟ್ಟಿ ಸೂರಿಂಜೆ ಆಯ್ಕೆಯಾಗಿದ್ದಾರೆ. ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ನ ಸಮಾಲೋಚನೆ ಸಭೆಯು ಸುರತ್ಕಲ್ ಸೂರಜ್ ಹೋಟೆಲ್ ನಲ್ಲಿ ಕ್ಲಬ್ ನ ಮಹಾಪೋಷಕರು ವಿರಾಜಪೇಟೆ ಪೋಲಿಸ್ ಸಹಾಯಕ ಅಯುಕ್ತರಾದ ಎಸ್ ಮಹೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಮಾಜ ಮುಖಿ ಕೆಲಸಗಳಿಗೆ ನೂತನ ಟ್ರಸ್ಟ್ ರಚಿಸಲು ನಿರ್ಧರಿಸಲಾಯಿತು.
ಟ್ರಸ್ಟ್ ನ ಮಹಾಪೋಷಕರಾಗಿ ಎಸ್ ಮಹೇಶ್ ಕುಮಾರ್, ಮಹಾಬಲ ಪೂಜಾರಿ ಕಡಂಬೋಡಿ, ಅಧ್ಯಕ್ಷರಾಗಿ ಮನೋಹರ ಶೆಟ್ಟಿ ಸೂರಿಂಜೆ, ಸದಸ್ಯರಾಗಿ ನಾಗರಾಜ್ ಕಡಂಬೋಡಿ, ಸಂತೋಷ್ ಬೇಕಲ್, ಪುಷ್ಪರಾಜ್ ಶೆಟ್ಟಿ ಮಧ್ಯ, ಕುಶಲ ಮಣಿಯಾಣಿ, ಅನಿಲ್ ಶೆಟ್ಟಿ ಸೂರಿಂಜೆ, ಸಂದೀಪ್ ಪೂಜಾರಿ, ಶಿವಪ್ರಸಾದ್, ರಾಜೇಶ್ ಮುಂಚೂರು, ಜೀವನ್, ದಿಲೀಪ್ ಇವರನ್ನು ಅಯ್ಕೆ ಮಾಡಲಾಯಿತು ಅಗಸ್ಟ್ 10 ತಾರೀಖು ರಕ್ತದಾನ ಶಿಬಿರ ಮಾಡಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ, ಉಪಾಧ್ಯಕ್ಷರಾದ ಮನೋಹರ ಶೆಟ್ಟಿ ಸೂರಿಂಜೆ, ನಾಗರಾಜ್ ಕಡಂಬೋಡಿ, ಕಾರ್ಯದರ್ಶಿ ಕಿರಣ್ ಅಚಾರ್ಯ, ಕೋಶಾಧಿಕಾರಿ ಜಗದೀಪ್ ಶೆಟ್ಟಿ ಉಪಸ್ಥಿತರಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…