ಜನ ಮನದ ನಾಡಿ ಮಿಡಿತ

Advertisement

ಕಡಬ: ಪಕ್ಷದಿಂದ ನೀಡಲಾದ ಶೋಕಾಸ್ ನೋಟಿಸು ಹಿಂಪಡೆಯಿರಿ; ಅಶ್ರಫ್ ಶೇಡಿಗುಂಡಿ ಆಗ್ರಹ

ಸಮುದಾಯಕ್ಕಾದ ಅನ್ಯಾಯವನ್ನು ಪ್ರಶ್ನಿಸಿ ಪಕ್ಷದ ಹುದ್ದೆಗೆ ನೀಡಿದ ರಾಜೀನಾಮೆಗೆ ಪಕ್ಷದಿಂದ ನೀಡಲಾದ ಶೋಕಾಸ್ ನೋಟಿಸು ಹಿಂಪಡೆಯಬೇಕೆAದು ಕಡಬ ಅಲ್ಪ ಸಂಖ್ಯಾತ ಮುಖಂಡ ಅಶ್ರಫ್ ಶೇಡಿಗುಂಡಿ ಆಗ್ರಹಿಸಿದ್ದಾರೆ. ಅವರು ಕಡಬದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ತಾವು ಪ್ರತಿನಿಧಿಸುವ ಸಮುದಾಯಕ್ಕೆ ನೋವಾದಾಗ ಸಮುದಾಯ ನಿರಂತರ ಅನ್ಯಾಯಕ್ಕೊಳಗಾದ ಆ ಸಮುದಾಯದ ನಾಯಕರಾಗಿ ನೋವನ್ನು ವ್ಯಕ್ತಪಡಿಸುವುದು, ಆಗಿರುವ ಅನ್ಯಾಯಕ್ಕೆ ನ್ಯಾಯವನ್ನು ಕೇಳುವುದು, ನಾಯಕನಾದವನ ಸಹಜ ನಡೆಯಾಗಿದೆ.

ಈ ನಿಟ್ಟಿನಲ್ಲಿ ಅಮಾಯಕ ಊರಿನಲ್ಲಿ ಎಲ್ಲಾ ಧರ್ಮದವರೊಂದಿಗೆ ಅನ್ಯೋನ್ಯತೆಯಿಂದಿದ್ದ ಒಂದೇ ಒಂದು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗದ ನಿಷ್ಕಳಂಕ ವ್ಯಕ್ತಿತ್ವದ ಒಬ್ಬ ಯುವಕನ್ನು ಕಗ್ಗೊಲೆ ನಡೆಸಿದ ಬಗ್ಗೆ ನ್ಯಾಯ ಕೇಳಲು ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಮತ್ತು ಉಪಾಧ್ಯಕ್ಷ ಕೆ. ಅಶ್ರಫ್ ನೇತೃತ್ವದಲ್ಲಿ ಪಕ್ಷದ ಅಲ್ಪಸಂಖ್ಯಾತ ಮುಖಂಡರು ಸಭೆ ಕರೆದಿದ್ರು. ಇದು ಸಹಜ ಪ್ರಕ್ರಿಯೆ ಇದ್ಯಾವುದೂ ಪಕ್ಷದ ಮೇಲಿನ ದ್ವೇಷದಿಂದಲ್ಲ, ಬದಲಾಗಿ ಪಕ್ಷದ ಅಸ್ತಿತ್ವ ಉಳಿಸಲು ಸರಕಾರವನ್ನು ಎಚ್ಚರಿಸಲು ಹಾಗೂ ತಮ್ಮ ನೋವನ್ನು ತೋರಿಸಲು ಸಾಮೂಹಿಕ ರಾಜೀನಾಮೆ ಅನಿವಾರ್ಯವಾಗಿತ್ತು. ಆದರೆ ಅಂತಹ ನಾಯಕರಿಗೆ ಪಕ್ಷದ ವತಿಯಿಂದ ಶೋಕಾಸ್ ನೋಟೀಸು ಜಾರಿ ಮಾಡಿ, ಶಿಸ್ತು ಕ್ರಮದ ಎಚ್ಚರಿಕೆ ಸರಿಯಲ್ಲ, ತಕ್ಷಣ ಶೋಕಾಸ್ ನೋಟೀಸು ಹಿಂಪಡೆದು ನ್ಯಾಯ ಒದಗಿಸಬೇಕಾಗಿ ಕಡಬ ಬ್ಲಾಕ್ ಅಲ್ಪಸಂಖ್ಯಾತ ಮುಖಂಡರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!