ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮುಂದಿನ ದಿನಗಳಲ್ಲಿ ಸಮಿತಿಯಿಂದ ಕಾರ್ಯಾಚರಣೆ ; ಮಂಜುನಾಥ್ ಭಂಡಾರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲಿನ ರೀತಿಯಲ್ಲಿ ಶಾಂತಿಯನ್ನು ಕಾಪಾಡುವ ದೃಷ್ಟಿಯಿಂದ, ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಸಮಿತಿಯನ್ನು ರಚಿಸಲಾಗುವುದೆಂದು ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಈ ಸಮಿತಿಯಲ್ಲಿ ಸೈಯದ್ ನಾಸೀರ್ ಹುಸೇನ್, ಎನ್ ಎ ಹ್ಯಾರಿಸ್, ಜಯಪ್ರಕಾಶ್ ಹೆಗ್ಡೆ, ಕಿಮ್ಮಣ್ಣಿ ರತ್ನಾಕರ್ ಮತ್ತು ನಾನು ಈ ಸಮಿತಿಯ ಸದಸ್ಯನಾಗಿರುತ್ತೇನೆ. ಈ ಸಮಿತಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಯಾವ ರೀತಿಯ ಪರಿಸ್ಥಿತಿ ಇದೆ ಎಂಬುದಾಗಿ ಸ್ಥೂಲವಾಗಿ ಗಮನಿಸುವುದು. ಶಾಂತಿ ಸಾಮರಸ್ಯ, ಆರ್ಥಿಕ ಅಭಿವೃದ್ಧಿ, ಸಮಾಜಿಕ ದೃಷ್ಟಿಕೋನದಿಂದ ಮುಂದಿನ ದಿನಗಳಲ್ಲಿ ಈ ಸಮಿತಿಯು ಕಾರ್ಯಾಚರಣೆ ನಡೆಸಲಿದೆ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಕೃಷ್ಣ ಶೆಟ್ಟಿ, ಪದ್ಮರಾಜ್ ಪೂಜಾರಿ, ಪ್ರಕಾಶ್ ಸಾಲಿಯಾನ್, ಮಹಮದ್ ಅಲಿ, ವಿಶ್ವೇಶ್ವರ ಕುಮಾರ್ ದಾಸ್ ಮುಂತಾದವರು ಉಪಸ್ಥಿತರಿದ್ರು.

 

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!