ಜನ ಮನದ ನಾಡಿ ಮಿಡಿತ

Advertisement

ಉಡುಪಿ: 3 ತಿಂಗಳೊಳಗೆ ವಾರಾಹಿಯಿಂದ ನಗರಕ್ಕೆ ನೀರು ಪೂರೈಸಬೇಕು; ಶಾಸಕ ಯಶ್ಪಾಲ್

ಬಜೆ ಡ್ಯಾಂನಿ0ದ ಉಡುಪಿ ನಗರಕ್ಕೆ ನೀರು ಪೂರೈಸುವ ಜವಾಬ್ದಾರಿ ಹಾಗೂ ನಿರ್ವಹಣೆಯನ್ನು ವಾರಾಹಿ ನೀರು ಸರಬರಾಜು ಗುತ್ತಿಗೆ ಸಂಸ್ಥೆಯಾದ ಸುಯೆಝ್ ಪ್ರೊಜೆಕ್ಟ್ ಅವರಿಗೆ ಹಸ್ತಾಂತರಿಸಲು ಉಡುಪಿ ನಗರಸಭೆಯಿಂದ ನಿರ್ಧರಿಸಲಾಗಿದೆ. ಉಡುಪಿ ನಗರಕ್ಕೆ ವಾರಾಹಿ ನೀರು ಸರಬರಾಜು ಸಂಬ0ಧ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ನಡೆದ ವಾರಾಹಿ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಮಾಡಲಾಯಿತು.

ಅದರಂತೆ ಮೂರು ತಿಂಗಳುಗಳ ಕಾಲ ಪ್ರಾಯೋಗಿಕವಾಗಿ ನೀರು ಪೂರೈಸಲು ಜವಾಬ್ದಾರಿಯನ್ನು ಸುಯೆಝ್ ಪ್ರೋಜೆಕ್ಟ್ನವರಿಗೆ ವಹಿಸಿಕೊಡಲಾಯಿತು. ಈ ಬಗ್ಗೆ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿದ್ದಾರೆ. ಬಳಿಕ ವಾರಾಹಿ ನೀರು ಪೂರೈಕೆಯ ಗುತ್ತಿಗೆ ಸಂಸ್ಥೆಯ ಪ್ರಾಜೆಕ್ಟ್ ಮ್ಯಾನೇಜರ್ ಸುದೀಪ್ ಮಾತನಾಡಿ, ವಾರಾಹಿ ನೀರು ಸರಬರಾಜು ಮತ್ತು ನಿರ್ವಹಣೆ ಯನ್ನು ನಮಗೆ ಎಂಟು ವರ್ಷಗಳಿಗೆ ನೀಡಿದ್ದು, ಇದೀಗ ಬಜೆಯಿಂದ ನೀರು ಪೂರೈಕೆ ಮಾಡುವ ಜವಾಬ್ದಾರಿಯನ್ನು ಕೂಡ ಕೂಡಲೇ ನೀಡಬೇಕು. ಇಲ್ಲಿರುವ ಎಲ್ಲ ಸಮಸ್ಯೆಗಳನ್ನು ಸರಿಪಡಿಸಿ ದಿನ 24ಗಂಟೆ ನೀರು ಪೂರೈಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!