ಜನ ಮನದ ನಾಡಿ ಮಿಡಿತ

Advertisement

ಉಡುಪಿ: 3 ತಿಂಗಳೊಳಗೆ ವಾರಾಹಿಯಿಂದ ನಗರಕ್ಕೆ ನೀರು ಪೂರೈಸಬೇಕು; ಶಾಸಕ ಯಶ್ಪಾಲ್

ಬಜೆ ಡ್ಯಾಂನಿ0ದ ಉಡುಪಿ ನಗರಕ್ಕೆ ನೀರು ಪೂರೈಸುವ ಜವಾಬ್ದಾರಿ ಹಾಗೂ ನಿರ್ವಹಣೆಯನ್ನು ವಾರಾಹಿ ನೀರು ಸರಬರಾಜು ಗುತ್ತಿಗೆ ಸಂಸ್ಥೆಯಾದ ಸುಯೆಝ್ ಪ್ರೊಜೆಕ್ಟ್ ಅವರಿಗೆ ಹಸ್ತಾಂತರಿಸಲು ಉಡುಪಿ ನಗರಸಭೆಯಿಂದ ನಿರ್ಧರಿಸಲಾಗಿದೆ. ಉಡುಪಿ ನಗರಕ್ಕೆ ವಾರಾಹಿ ನೀರು ಸರಬರಾಜು ಸಂಬ0ಧ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ನಡೆದ ವಾರಾಹಿ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಮಾಡಲಾಯಿತು.

ಅದರಂತೆ ಮೂರು ತಿಂಗಳುಗಳ ಕಾಲ ಪ್ರಾಯೋಗಿಕವಾಗಿ ನೀರು ಪೂರೈಸಲು ಜವಾಬ್ದಾರಿಯನ್ನು ಸುಯೆಝ್ ಪ್ರೋಜೆಕ್ಟ್ನವರಿಗೆ ವಹಿಸಿಕೊಡಲಾಯಿತು. ಈ ಬಗ್ಗೆ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿದ್ದಾರೆ. ಬಳಿಕ ವಾರಾಹಿ ನೀರು ಪೂರೈಕೆಯ ಗುತ್ತಿಗೆ ಸಂಸ್ಥೆಯ ಪ್ರಾಜೆಕ್ಟ್ ಮ್ಯಾನೇಜರ್ ಸುದೀಪ್ ಮಾತನಾಡಿ, ವಾರಾಹಿ ನೀರು ಸರಬರಾಜು ಮತ್ತು ನಿರ್ವಹಣೆ ಯನ್ನು ನಮಗೆ ಎಂಟು ವರ್ಷಗಳಿಗೆ ನೀಡಿದ್ದು, ಇದೀಗ ಬಜೆಯಿಂದ ನೀರು ಪೂರೈಕೆ ಮಾಡುವ ಜವಾಬ್ದಾರಿಯನ್ನು ಕೂಡ ಕೂಡಲೇ ನೀಡಬೇಕು. ಇಲ್ಲಿರುವ ಎಲ್ಲ ಸಮಸ್ಯೆಗಳನ್ನು ಸರಿಪಡಿಸಿ ದಿನ 24ಗಂಟೆ ನೀರು ಪೂರೈಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!