ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಪೊಲೀಸರಿಗೆ ವಿ.ಹಿಂ.ಪ. ಮುಖಂಡ ಸುನಿಲ್ ಕೆ.ಆರ್ ಎಚ್ಚರಿಕೆ

ಕರಾವಳಿಯಲ್ಲಿ ಹಿಂದೂ ನಾಯಕರು, ಕಾರ್ಯಕರ್ತರ ಟಾರ್ಗೆಟ್ ವಿಚಾರಕ್ಕೆ ಸಂಬಂಧಪಟ್ಟಂತೆ ವಿಶ್ವ ಹಿಂದೂ ಪರಿಷತ್‌ನ ದಕ್ಷಿಣ ಪ್ರಾಂತ ಮುಖಂಡ ಸುನಿಲ್ ಕೆ.ಆರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ರಾಷ್ಟ್ರೀಯತೆ, ಧರ್ಮದ ಪರವಾಗಿ ಕೆಲಸ ಮಾಡುವವರನ್ನ ಟಾರ್ಗೆಟ್ ಮಾಡಲಾಗುತ್ತಿದೆ.

ಬಲಪಂಥೀಯ ಸಂಘಟನೆಗಳಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡವರನ್ನೇ ಗುರಿಯಾಗಿಸಲಾಗಿದೆ. ಬಲಪಂಥೀಯ ಸಂಘಟನೆ ಸಕ್ರೀಯ ಕಾರ್ಯಕರ್ತರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಕಾರ್ಯಕರ್ತರ ಮನೆಗೆ ಪೊಲೀಸರು ತಡರಾತ್ರಿ ತೆರಳಿ ಕಿರುಕುಳ ನೀಡೋದು ಸರ್ವೇ ಸಾಮಾನ್ಯವಾಗಿದೆ. ಇದು ಮುಂದುವರೆದರೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಯಲಿದೆ ಎಂದು ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

 

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!