ಹೆಚ್ಚುವರಿ ಸಿವಿಲ್ ಮತ್ತುಜೆ.ಎಮ್ ಎಫ್.ಸಿ.ನ್ಯಾಯಾಲದಲ್ಲಿ ನ್ಯಾಯಾಧೀಶರಾಗಿದ್ದ ಕೃಷ್ಣಮೂರ್ತಿ ಎನ್.ಅವರನ್ನು ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದು,ಮೂವರು ನ್ಯಾಯಾಧೀಶರನ್ನು ವಕೀಲರ ಸಂಘ (ರಿ), ಬಂಟ್ವಾಳದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ವಕೀಲರ ಸಂಘದ ಕಛೇರಿಯಲ್ಲಿ ಸ್ವಾಗತ ಮಾಡಲಾಯಿತು.
ಸೀನಿಯರ್ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶ ಅನಿಲ್ ಪ್ರಕಾಶ್ ಎಂ.ಪಿ ಮಾತನಾಡಿ ಕೋರ್ಟ್ನಲ್ಲಿ ಇರುವ ಹೆಚ್ಚು ಹೆಚ್ಚು ಪ್ರಕರಣಗಳು ಆದಷ್ಟು ಶೀಘ್ರವಾಗಿ ಇತ್ಯರ್ಥವಾಗಬೇಕು ಇದಕ್ಕೆ ಎಲ್ಲಾ ವಕೀಲರ ಸಹಕಾರ ಬೇಕು ಮತ್ತು ಸಹೋದರ ನ್ಯಾಯಾಧೀಶರಿಗೂ ಸಹಕಾರ ನೀಡಬೇಕು ಎಂದು ಎಂದು ತಿಳಿಸಿದ್ದಾರೆ. ವಕೀಲರ ಸಂಘ(ರಿ), ಬಂಟ್ವಾಳ ದ ಅಧ್ಯಕ್ಷರಾದ ರಿಚರ್ಡ್ ಕೊಸ್ತಾ ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನ್ಯಾಯಾಧೀಶರು ಮತ್ತು ವಕೀಲರು ರಥದ ಎರಡು ಚಕ್ರಗಳಿದ್ದಂತೆ. ವಕೀಲರ ಸಂಘ ದ ಸಂಪೂರ್ಣ ಸಹಕಾರ ನೀಡಲು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…