ಜನ ಮನದ ನಾಡಿ ಮಿಡಿತ

Advertisement

ಕಡಬ: “ಹಿಂದೂಗಳನ್ನು ಹತ್ತಿಕ್ಕುವ ಕಾರ್ಯ ಮಾಡಿದರೆ ಹಿಂದೂ ಸಮಾಜ ಸಹಿಸುವುದಿಲ್ಲ”: ಮುರಳಿಕೃಷ್ಣ ಹಸಂತಡ್ಕ

ರಾಜ್ಯ ಸರಕಾರ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳನ್ನು, ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕುವ ಕಾರ್ಯಕ್ಕೆ ಇಳಿದಿದೆ, ನಿಮ್ಮ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂಗಳ ಮೇಲೆ ಸವಾರಿ ಮಾಡಿ, ನಮ್ಮನ್ನು ಕೆಣಕಿದರೆ ನಾವು ಸಮ್ಮನೆ ಇರುವುದಿಲ್ಲ, ನಿಮ್ಮ ಷಡ್ಯಂತರಕ್ಕೆ ತಕ್ಕ ಉತ್ತರ ನೀಡಿಯೇ ನೀಡುತ್ತೇವೆ ಎಂದು ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದ್ದಾರೆ.

ಇವರು ಕಡಬ ಠಾಣೆಯ ಎದರು ಹಿಂದೂ ಕಾರ್ಯಕರ್ತರ ಮನೆಗೆ ಕಡಬ ಪೋಲೀಸರು ರಾತ್ರಿ ತೆರಳಿ ಜಿಪಿಎಸ್ ಫೊಟೋ ತೆಗೆದುದಲ್ಲದೆ, ಇದನ್ನು ಪ್ರಶ್ನಿಸಿದ ಹಿಂದೂ ಕಾರ್ಯಕರ್ತರ ಮೇಲೆ ಸೊಮೊಟೋ ಕೇಸ್ ದಾಖಲಿಸಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ರು. ಯಾವುದೇ ಪ್ರಕರಣಗಳಿಲ್ಲದ ಕಾರ್ಯಕರ್ತ ಪುನೀತ್ ಅವರ ಮನೆಗೆ ತಡ ರಾತ್ರಿ ನುಗ್ಗಿರುವ ಇಲ್ಲಿನ ಠಾಣಾಧಿಕಾರಿ ಅಕ್ಷಯ್ ಡವಗಿ ನಿನ್ನ ಮೇಲೆ ರೌಡಿಶೀಟರ್ ಓಪನ್ ಮಾಡುತ್ತೇನೆ ಎಂದು ದಮ್ಕಿ ಹಾಕುತ್ತಾರೆ. ಹಿಂದೂ ಸಮಾಜದ ರಕ್ಷಣೆಗೆ ಕೆಲಸ ಮಾಡುವ ಕಾರ್ಯಕರ್ತರನ್ನು ರೌಡಿಶೀಟರ್ ಮಾಡುವುದಿದ್ದರೆ ನೀವು ಸಂವಿಧಾನ ರಕ್ಷಣೆ ಮಾಡುತ್ತೀರಾ ಅಥವಾ ಯಾರದ್ದೂ ಒತ್ತಡಕ್ಕೆ ಮಣಿದು , ದುಡ್ಡಿನ ಆಸೆಗೆ, ಭಡ್ತಿಗೋಸ್ಕರ ಈ ಕಾರ್ಯ ಮಾಡುತ್ತೀರಾ ಎಂದು ಮುರಳಿಕೃಷ್ಣ ಹಸಂತಡ್ಕ ತೀವ್ರವಾಗಿ ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

error: Content is protected !!