ಜನ ಮನದ ನಾಡಿ ಮಿಡಿತ

Advertisement

ಕಡಬ: “ಹಿಂದೂಗಳನ್ನು ಹತ್ತಿಕ್ಕುವ ಕಾರ್ಯ ಮಾಡಿದರೆ ಹಿಂದೂ ಸಮಾಜ ಸಹಿಸುವುದಿಲ್ಲ”: ಮುರಳಿಕೃಷ್ಣ ಹಸಂತಡ್ಕ

ರಾಜ್ಯ ಸರಕಾರ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳನ್ನು, ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕುವ ಕಾರ್ಯಕ್ಕೆ ಇಳಿದಿದೆ, ನಿಮ್ಮ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂಗಳ ಮೇಲೆ ಸವಾರಿ ಮಾಡಿ, ನಮ್ಮನ್ನು ಕೆಣಕಿದರೆ ನಾವು ಸಮ್ಮನೆ ಇರುವುದಿಲ್ಲ, ನಿಮ್ಮ ಷಡ್ಯಂತರಕ್ಕೆ ತಕ್ಕ ಉತ್ತರ ನೀಡಿಯೇ ನೀಡುತ್ತೇವೆ ಎಂದು ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದ್ದಾರೆ.

ಇವರು ಕಡಬ ಠಾಣೆಯ ಎದರು ಹಿಂದೂ ಕಾರ್ಯಕರ್ತರ ಮನೆಗೆ ಕಡಬ ಪೋಲೀಸರು ರಾತ್ರಿ ತೆರಳಿ ಜಿಪಿಎಸ್ ಫೊಟೋ ತೆಗೆದುದಲ್ಲದೆ, ಇದನ್ನು ಪ್ರಶ್ನಿಸಿದ ಹಿಂದೂ ಕಾರ್ಯಕರ್ತರ ಮೇಲೆ ಸೊಮೊಟೋ ಕೇಸ್ ದಾಖಲಿಸಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ರು. ಯಾವುದೇ ಪ್ರಕರಣಗಳಿಲ್ಲದ ಕಾರ್ಯಕರ್ತ ಪುನೀತ್ ಅವರ ಮನೆಗೆ ತಡ ರಾತ್ರಿ ನುಗ್ಗಿರುವ ಇಲ್ಲಿನ ಠಾಣಾಧಿಕಾರಿ ಅಕ್ಷಯ್ ಡವಗಿ ನಿನ್ನ ಮೇಲೆ ರೌಡಿಶೀಟರ್ ಓಪನ್ ಮಾಡುತ್ತೇನೆ ಎಂದು ದಮ್ಕಿ ಹಾಕುತ್ತಾರೆ. ಹಿಂದೂ ಸಮಾಜದ ರಕ್ಷಣೆಗೆ ಕೆಲಸ ಮಾಡುವ ಕಾರ್ಯಕರ್ತರನ್ನು ರೌಡಿಶೀಟರ್ ಮಾಡುವುದಿದ್ದರೆ ನೀವು ಸಂವಿಧಾನ ರಕ್ಷಣೆ ಮಾಡುತ್ತೀರಾ ಅಥವಾ ಯಾರದ್ದೂ ಒತ್ತಡಕ್ಕೆ ಮಣಿದು , ದುಡ್ಡಿನ ಆಸೆಗೆ, ಭಡ್ತಿಗೋಸ್ಕರ ಈ ಕಾರ್ಯ ಮಾಡುತ್ತೀರಾ ಎಂದು ಮುರಳಿಕೃಷ್ಣ ಹಸಂತಡ್ಕ ತೀವ್ರವಾಗಿ ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!