ಕರಾವಳಿ

ಉಡುಪಿ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹಲ್ಲೆ

ಬಸ್ ಇಳಿದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬ0ಧಿಸಿ ಇಬ್ಬರು ಆರೋಪಿಗಳನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.

ಇಡೂರು-ಕುಂಜ್ಞಾಡಿ ಗ್ರಾಮದ ಕಾರ್ತಿಕ್ ಆಚಾರಿ ಮತ್ತು ವಿಷ್ಣು ಶೆಟ್ಟಿ ಬಂಧಿತ ಆರೋಪಿಗಳು. ಈ ಇಬ್ಬರು ಜೂ.೨ರಂದು ರಾತ್ರಿ ಕೆಲಸ ಮುಗಿಸಿಕೊಂಡು ಇಡೂರು ಕುಂಜ್ಞಾಡಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬಸ್ಸಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದ ಸುಧೀರ್ ಎಂಬವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಕೆನ್ನೆಗೆ ಹೊಡೆದು, ಕುತ್ತಿಗೆಯನ್ನು ಒತ್ತಿ ಹಿಡಿದು ಕೊಲ್ಲಲು ಪ್ರಯತ್ನಿಸಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಿಲ್ಲಾಧಿಕಾರಿಗಳಿಂದ ಪೂರ್ವಾನುಮತಿ ಪಡೆದ್ರೂ ಡಿಸಿ ಗೈರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂದೂ ವಿರೋಧಿ ಬೆಳವಣಿಗೆಗಳನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ…

10 hours ago

ಮಂಗಳೂರು: ನವಯುಗ ಎಕ್ಸ್ಪ್ರೆಸ್ ಪುನರಾರಂಭಕ್ಕೆ ಆಗ್ರಹ

ಮಂಗಳೂರಿನಿಂದ ಜಮ್ಮು ಕತ್ರಾಕ್ಕೆ ಸಂಚರಿಸುತ್ತಿದ್ದ ನವಯುಗ ಎಕ್ಸ್ಪ್ರೆಸ್ ರೈಲು ಸ್ಥಗಿತಗೊಂಡು ಐದು ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ರೈಲು ಸೇವೆಯನ್ನು ಪುನರಾರಂಭಿಸುವಂತೆ…

11 hours ago

ಮಂಗಳೂರು: ಇದು ಕಂಡ್ರೋ ನಿಜವಾದ ಹಿಂದೂ-ಮುಸ್ಲಿಂ ಬಾಂಧವ್ಯ

ತುಳುನಾಡಿನ ಯುವಕರು ಹಿಂದು - ಮುಸ್ಲಿಂ ಎಂದು ಬಿಸಿ ಬಿಸಿ ವಾಗ್ವಾದದಲ್ಲಿ ತೊಡಗಿದ್ದರೆ, ಕುಪ್ಪೆಪದವು ಗ್ರಾಮ ಪಂಚಾಯತ್ ಮುಂಭಾಗ ಮಂಜೂರಾದ…

11 hours ago

ಮಂಗಳೂರು: ನಂತೂರ್ ಜಂಕ್ಷನ್‌ನಲ್ಲಿ ಮೂರು ದಿಕ್ಕುಗಳಲ್ಲಿ ಎಡಭಾಗಗಳು ಸಿಗ್ನಲ್‌ನಿಂದ ಮುಕ್ತ

ಮಂಗಳೂರು ನಗರದ ಅತ್ಯಂತ ವಾಹನ ದಟ್ಟನೆಯ ಪ್ರದೇಶವಾದ ನಂತೂರು ಜಂಕ್ಷನ್‌ನಲ್ಲಿ ವಾಹನಗಳಿಗೆ ಫ್ರೀ ಲೆಫ್ಟ್ ಅಂದರೆ ಎಡಭಾಗದಲ್ಲಿ ತಿರುವು ತೆಗೆದುಕೊಂಡು…

11 hours ago

ಉಡುಪಿ: ಮಾನವೀಯತೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ; ನ್ಯಾ.ಸಂತೋಷ್ ಹೆಗ್ಡೆ

ಮಾನವೀಯತೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದ್ದಾರೆ. ಜಯಶ್ರೀಕೃಷ್ಣ…

13 hours ago

ಉಡುಪಿ: ಮರವಂತೆ ಬೀಚ್‌ನಲ್ಲಿ ತಪ್ಪಿದ ಬಾರೀ ದುರಂತ; ಐವರ ರಕ್ಷಣೆ

ಸಾಲು ಸಾಲು ದುರಂತ ಸಂಭವಿಸಿದರು ಪ್ರವಾಸಿಗರು ಮಾತ್ರ ಎಚ್ಚೆತ್ತೊಕೊಳ್ಳುತ್ತಿಲ್ಲ. ಅಪಾಯದ ಎಚ್ಚರಿಕೆ ಕೊಟ್ರೂ ಡೊಂಟ್ ಕೇರ್ ಎನ್ನದ ಪ್ರವಾಸಿಗರು ಹುಚ್ಚಾಟ…

13 hours ago