ಜನ ಮನದ ನಾಡಿ ಮಿಡಿತ

Advertisement

60ನೇಹುಟ್ಟುಹಬ್ಬ ಆಚರಿಸಿ ಕೊಂಡಿರುವ ಡಾ ಪಿ ವಿ ಶೆಟ್ಟಿ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಭಿನಂದನೆ

ಮುಂಬೈ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ .ಬಂಟರ ಸಂಘ ಮುಂಬೈಯ ಮಾಜಿ ಅಧ್ಯಕ್ಷ, ಬೋರಿವಿಲಿ ಎಜುಕೇಶನ್ ಪ್ರೊಜೆಕ್ಟಿನ ಕಾರ್ಯ ಧ್ಯಕ್ಷ ಡಾ. ಪಿ ವಿ ಶೆಟ್ಟಿಯವರ 60ನೇ ಹುಟ್ಟುಹಬ್ಬದ ಪ್ರಯುಕ್ತ ಬೋರಿವಿಲಿ ಮಹಿಷಾ ಮರ್ದಿನಿ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳನ್ನು ನಡೆಸಿದರು .ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು ಚಂದ್ರಿಕಾ ಹರೀಶ್ ಶೆಟ್ಟಿಯವರು ಡಾಕ್ಟರ್ ಪಿ ವಿ ಶೆಟ್ಟಿ ದಂಪತಿಯನ್ನು ಹೊಗುಚ್ಚೆ ನೀಡಿಅಭಿನಂದಿಸಿಶುಭಹಾರೈಸಿದರು. ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ದ ಮಹಾ ಪೋಷಕ ಬಿ ವಿವೇಕ್ ಶೆಟ್ಟಿ , ಪೋಷಕರಾದ ಸುಧಾಕರ್ ಹೆಗ್ಡೆ ,ರಂಜಿನಿ ಸುಧಾಕರ್ ಹೆಗ್ಡೆ, ಪದ್ಮನಾಬ್ ಪಯ್ಯಾಡೆ . ರವಿ ಶೆಟ್ಟಿ ಸಾಯಿ ಪ್ಯಾಲೇಸ್. ರತ್ನಾಕರ್ ಶೆಟ್ಟಿ, ಮುಂಡ್ಕೂರು.ವಿಜಯ ಭಂಡಾರಿ . ಮತ್ತು ಜಯ ಎ ಶೆಟ್ಟಿ ಸಿಮಂತೂರು ಉಪಸ್ಥರಿದ್ದ ಡಾ. ಪಿವಿ ಶೆಟ್ಟಿ. ದಂಪತಿ ಯನ್ನು ಅಭಿನಂದಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!