ಮುಂಬೈ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ .ಬಂಟರ ಸಂಘ ಮುಂಬೈಯ ಮಾಜಿ ಅಧ್ಯಕ್ಷ, ಬೋರಿವಿಲಿ ಎಜುಕೇಶನ್ ಪ್ರೊಜೆಕ್ಟಿನ ಕಾರ್ಯ ಧ್ಯಕ್ಷ ಡಾ. ಪಿ ವಿ ಶೆಟ್ಟಿಯವರ 60ನೇ ಹುಟ್ಟುಹಬ್ಬದ ಪ್ರಯುಕ್ತ ಬೋರಿವಿಲಿ ಮಹಿಷಾ ಮರ್ದಿನಿ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳನ್ನು ನಡೆಸಿದರು .ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು ಚಂದ್ರಿಕಾ ಹರೀಶ್ ಶೆಟ್ಟಿಯವರು ಡಾಕ್ಟರ್ ಪಿ ವಿ ಶೆಟ್ಟಿ ದಂಪತಿಯನ್ನು ಹೊಗುಚ್ಚೆ ನೀಡಿಅಭಿನಂದಿಸಿಶುಭಹಾರೈಸಿದರು. ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ದ ಮಹಾ ಪೋಷಕ ಬಿ ವಿವೇಕ್ ಶೆಟ್ಟಿ , ಪೋಷಕರಾದ ಸುಧಾಕರ್ ಹೆಗ್ಡೆ ,ರಂಜಿನಿ ಸುಧಾಕರ್ ಹೆಗ್ಡೆ, ಪದ್ಮನಾಬ್ ಪಯ್ಯಾಡೆ . ರವಿ ಶೆಟ್ಟಿ ಸಾಯಿ ಪ್ಯಾಲೇಸ್. ರತ್ನಾಕರ್ ಶೆಟ್ಟಿ, ಮುಂಡ್ಕೂರು.ವಿಜಯ ಭಂಡಾರಿ . ಮತ್ತು ಜಯ ಎ ಶೆಟ್ಟಿ ಸಿಮಂತೂರು ಉಪಸ್ಥರಿದ್ದ ಡಾ. ಪಿವಿ ಶೆಟ್ಟಿ. ದಂಪತಿ ಯನ್ನು ಅಭಿನಂದಿಸಿದರು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…