ಮುಂಬೈ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ .ಬಂಟರ ಸಂಘ ಮುಂಬೈಯ ಮಾಜಿ ಅಧ್ಯಕ್ಷ, ಬೋರಿವಿಲಿ ಎಜುಕೇಶನ್ ಪ್ರೊಜೆಕ್ಟಿನ ಕಾರ್ಯ ಧ್ಯಕ್ಷ ಡಾ. ಪಿ ವಿ ಶೆಟ್ಟಿಯವರ 60ನೇ ಹುಟ್ಟುಹಬ್ಬದ ಪ್ರಯುಕ್ತ ಬೋರಿವಿಲಿ ಮಹಿಷಾ ಮರ್ದಿನಿ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳನ್ನು ನಡೆಸಿದರು .ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು ಚಂದ್ರಿಕಾ ಹರೀಶ್ ಶೆಟ್ಟಿಯವರು ಡಾಕ್ಟರ್ ಪಿ ವಿ ಶೆಟ್ಟಿ ದಂಪತಿಯನ್ನು ಹೊಗುಚ್ಚೆ ನೀಡಿಅಭಿನಂದಿಸಿಶುಭಹಾರೈಸಿದರು. ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ದ ಮಹಾ ಪೋಷಕ ಬಿ ವಿವೇಕ್ ಶೆಟ್ಟಿ , ಪೋಷಕರಾದ ಸುಧಾಕರ್ ಹೆಗ್ಡೆ ,ರಂಜಿನಿ ಸುಧಾಕರ್ ಹೆಗ್ಡೆ, ಪದ್ಮನಾಬ್ ಪಯ್ಯಾಡೆ . ರವಿ ಶೆಟ್ಟಿ ಸಾಯಿ ಪ್ಯಾಲೇಸ್. ರತ್ನಾಕರ್ ಶೆಟ್ಟಿ, ಮುಂಡ್ಕೂರು.ವಿಜಯ ಭಂಡಾರಿ . ಮತ್ತು ಜಯ ಎ ಶೆಟ್ಟಿ ಸಿಮಂತೂರು ಉಪಸ್ಥರಿದ್ದ ಡಾ. ಪಿವಿ ಶೆಟ್ಟಿ. ದಂಪತಿ ಯನ್ನು ಅಭಿನಂದಿಸಿದರು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…