ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರು ನಮ್ಮೂರು ಅದಕ್ಕೆ ಬಂದಿದ್ದೇನೆ- ಬಿ.ಕೆ ಹರಿಪ್ರಸಾದ್

ಮಂಗಳೂರು ನಮ್ಮೂರು ಅದಕ್ಕೆ ಬಂದಿದ್ದೇನೆ, ಯಾವಾಗಲು ಬರುವ ಹಾಗೆ ಬಂದಿದ್ದೇನೆ, ಕೆಲವೊಂದು ನಡಿಯಬಾರದ ಘಟನೆ ನಡೆದಿದೆ ಯಾರು ದೃತಿ ಗೆಡಬಾರದು, ಅದರ ಬಗ್ಗೆ ಮಾತುಕತೆ ಗಾಗಿ ಬಂದಿದ್ದೇನೆ, ಎಂದು ಮಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.

ಸಿ. ಎಂ. ಭೇಟಿ ಸಂದರ್ಭದಲ್ಲಿ ಮಂಗಳೂರು ಮಣಿಪುರ ಮಾಡ್ಬೇಡಿ ಅಂತ ಹೇಳಿದ್ದೇನೆ, ಇಡೀ ರಾಜ್ಯದಲ್ಲಿ ಶಾಂತಿ ನೆಲಿಸಿರುವಾಗ ಕೇವಲ ಕರಾವಳಿ ದಕ್ಷಿಣ ಕನ್ನಡ ಯಾಕಿಷ್ಟು ಅನಾಹುತ ನಡೆಯುತ್ತಿದೆ ಕೂಲಾಂಕುಶವಾಗಿ ನೋಡ್ಬೇಕಗ್ತದೆ. ಒಬ್ಬ ಅಮಾಯಕ ಹೋಗಿ ಸಾಯಿಸೋಕೆ ಇದು ಮಣಿಪುರ ಅಲ್ಲ, ಉತ್ತರ ಪ್ರದೇಶ ಸಹ ಅಲ್ಲ, ಇದರ ಬಗ್ಗೆ ಕ್ರಮ ತೆಗೊಳೋಕ್ಕೆ ಮುಖ್ಯ ಮಂತ್ರಿಯವರಲ್ಲಿ ಮಾತಾಡಿದಾಗ ಮುಖ್ಯ ಮಂತ್ರಿ ಯವರು ಹೇಳಿದ್ರು ಸರಿಮಾಡುವ ಹಾಗೆ ತಾವು ಕೂಡ ದ.ಕ ಜಿಲ್ಲೆಯ ಕ್ಯಾಂಗ್ರೆಸ್ ಕಾರ್ಯಕರ್ತರಿಗೆ ಮಾತಾಡಿ ಹೇಳಿದ ಹಿನ್ನೆಲೆ ಕಾಂಗ್ರೆಸ್ ಕಾರ್ಯ ಕರ್ತರು ದೃತಿ ಗೆಡುವ ಅಗತ್ಯ ಇಲ್ಲಾ, ನಾವು ನ್ಯಾಯ ಪರ ಇದ್ದೇವೆ, ಯಾವುದೇ ಧರ್ಮ ಜಾತಿ ಬಾಷೆ ಅನ್ನೋದಿಲ್ಲ, ಸಂವಿಧಾನ ಹಾಗೂ ನ್ಯಾಯದ ಪರ ಇರುವವರು ಎಲ್ಲರಿಗೂ ನ್ಯಾಯ ಸಿಗಬೇಕೆಂಬ ನಿಟ್ಟಿನಲ್ಲಿ ಅದರಿಂದ ನಮ್ಮ ಕಾರ್ಯಕರ್ತರಲ್ಲಿ ಮನವಿ ಮಾಡಲು ಸಹ ಬಂದಿದ್ದೇನೆ, ಯಾರು ದುಡುಕಿ ಮುಂದೆ ಹೆಜ್ಜೆ ಇಟ್ಟು ರಾಜೀನಾಮೆ ಕೊಡೋದು ಬೇಕಾಗಿಲ್ಲ, ಯಾರು ಸಹ ಉಗ್ರವಾಗಿ ಯೋಚನೆ ಮಾಡೋದು ಬೇಕಾಗಿಲ್ಲ, ರಾಜ್ಯ ದಲ್ಲಿ ಒಳ್ಳೆ ಹೆಸರಿದೆ ಅದನ್ನು ಮನಿಪುರ ಆಗಲು ಬಿಡೂದಿಲ್ಲ, ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!