ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರು ನಮ್ಮೂರು ಅದಕ್ಕೆ ಬಂದಿದ್ದೇನೆ- ಬಿ.ಕೆ ಹರಿಪ್ರಸಾದ್

ಮಂಗಳೂರು ನಮ್ಮೂರು ಅದಕ್ಕೆ ಬಂದಿದ್ದೇನೆ, ಯಾವಾಗಲು ಬರುವ ಹಾಗೆ ಬಂದಿದ್ದೇನೆ, ಕೆಲವೊಂದು ನಡಿಯಬಾರದ ಘಟನೆ ನಡೆದಿದೆ ಯಾರು ದೃತಿ ಗೆಡಬಾರದು, ಅದರ ಬಗ್ಗೆ ಮಾತುಕತೆ ಗಾಗಿ ಬಂದಿದ್ದೇನೆ, ಎಂದು ಮಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.

ಸಿ. ಎಂ. ಭೇಟಿ ಸಂದರ್ಭದಲ್ಲಿ ಮಂಗಳೂರು ಮಣಿಪುರ ಮಾಡ್ಬೇಡಿ ಅಂತ ಹೇಳಿದ್ದೇನೆ, ಇಡೀ ರಾಜ್ಯದಲ್ಲಿ ಶಾಂತಿ ನೆಲಿಸಿರುವಾಗ ಕೇವಲ ಕರಾವಳಿ ದಕ್ಷಿಣ ಕನ್ನಡ ಯಾಕಿಷ್ಟು ಅನಾಹುತ ನಡೆಯುತ್ತಿದೆ ಕೂಲಾಂಕುಶವಾಗಿ ನೋಡ್ಬೇಕಗ್ತದೆ. ಒಬ್ಬ ಅಮಾಯಕ ಹೋಗಿ ಸಾಯಿಸೋಕೆ ಇದು ಮಣಿಪುರ ಅಲ್ಲ, ಉತ್ತರ ಪ್ರದೇಶ ಸಹ ಅಲ್ಲ, ಇದರ ಬಗ್ಗೆ ಕ್ರಮ ತೆಗೊಳೋಕ್ಕೆ ಮುಖ್ಯ ಮಂತ್ರಿಯವರಲ್ಲಿ ಮಾತಾಡಿದಾಗ ಮುಖ್ಯ ಮಂತ್ರಿ ಯವರು ಹೇಳಿದ್ರು ಸರಿಮಾಡುವ ಹಾಗೆ ತಾವು ಕೂಡ ದ.ಕ ಜಿಲ್ಲೆಯ ಕ್ಯಾಂಗ್ರೆಸ್ ಕಾರ್ಯಕರ್ತರಿಗೆ ಮಾತಾಡಿ ಹೇಳಿದ ಹಿನ್ನೆಲೆ ಕಾಂಗ್ರೆಸ್ ಕಾರ್ಯ ಕರ್ತರು ದೃತಿ ಗೆಡುವ ಅಗತ್ಯ ಇಲ್ಲಾ, ನಾವು ನ್ಯಾಯ ಪರ ಇದ್ದೇವೆ, ಯಾವುದೇ ಧರ್ಮ ಜಾತಿ ಬಾಷೆ ಅನ್ನೋದಿಲ್ಲ, ಸಂವಿಧಾನ ಹಾಗೂ ನ್ಯಾಯದ ಪರ ಇರುವವರು ಎಲ್ಲರಿಗೂ ನ್ಯಾಯ ಸಿಗಬೇಕೆಂಬ ನಿಟ್ಟಿನಲ್ಲಿ ಅದರಿಂದ ನಮ್ಮ ಕಾರ್ಯಕರ್ತರಲ್ಲಿ ಮನವಿ ಮಾಡಲು ಸಹ ಬಂದಿದ್ದೇನೆ, ಯಾರು ದುಡುಕಿ ಮುಂದೆ ಹೆಜ್ಜೆ ಇಟ್ಟು ರಾಜೀನಾಮೆ ಕೊಡೋದು ಬೇಕಾಗಿಲ್ಲ, ಯಾರು ಸಹ ಉಗ್ರವಾಗಿ ಯೋಚನೆ ಮಾಡೋದು ಬೇಕಾಗಿಲ್ಲ, ರಾಜ್ಯ ದಲ್ಲಿ ಒಳ್ಳೆ ಹೆಸರಿದೆ ಅದನ್ನು ಮನಿಪುರ ಆಗಲು ಬಿಡೂದಿಲ್ಲ, ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!