ಮಂಗಳೂರು ನಮ್ಮೂರು ಅದಕ್ಕೆ ಬಂದಿದ್ದೇನೆ, ಯಾವಾಗಲು ಬರುವ ಹಾಗೆ ಬಂದಿದ್ದೇನೆ, ಕೆಲವೊಂದು ನಡಿಯಬಾರದ ಘಟನೆ ನಡೆದಿದೆ ಯಾರು ದೃತಿ ಗೆಡಬಾರದು, ಅದರ ಬಗ್ಗೆ ಮಾತುಕತೆ ಗಾಗಿ ಬಂದಿದ್ದೇನೆ, ಎಂದು ಮಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.
ಸಿ. ಎಂ. ಭೇಟಿ ಸಂದರ್ಭದಲ್ಲಿ ಮಂಗಳೂರು ಮಣಿಪುರ ಮಾಡ್ಬೇಡಿ ಅಂತ ಹೇಳಿದ್ದೇನೆ, ಇಡೀ ರಾಜ್ಯದಲ್ಲಿ ಶಾಂತಿ ನೆಲಿಸಿರುವಾಗ ಕೇವಲ ಕರಾವಳಿ ದಕ್ಷಿಣ ಕನ್ನಡ ಯಾಕಿಷ್ಟು ಅನಾಹುತ ನಡೆಯುತ್ತಿದೆ ಕೂಲಾಂಕುಶವಾಗಿ ನೋಡ್ಬೇಕಗ್ತದೆ. ಒಬ್ಬ ಅಮಾಯಕ ಹೋಗಿ ಸಾಯಿಸೋಕೆ ಇದು ಮಣಿಪುರ ಅಲ್ಲ, ಉತ್ತರ ಪ್ರದೇಶ ಸಹ ಅಲ್ಲ, ಇದರ ಬಗ್ಗೆ ಕ್ರಮ ತೆಗೊಳೋಕ್ಕೆ ಮುಖ್ಯ ಮಂತ್ರಿಯವರಲ್ಲಿ ಮಾತಾಡಿದಾಗ ಮುಖ್ಯ ಮಂತ್ರಿ ಯವರು ಹೇಳಿದ್ರು ಸರಿಮಾಡುವ ಹಾಗೆ ತಾವು ಕೂಡ ದ.ಕ ಜಿಲ್ಲೆಯ ಕ್ಯಾಂಗ್ರೆಸ್ ಕಾರ್ಯಕರ್ತರಿಗೆ ಮಾತಾಡಿ ಹೇಳಿದ ಹಿನ್ನೆಲೆ ಕಾಂಗ್ರೆಸ್ ಕಾರ್ಯ ಕರ್ತರು ದೃತಿ ಗೆಡುವ ಅಗತ್ಯ ಇಲ್ಲಾ, ನಾವು ನ್ಯಾಯ ಪರ ಇದ್ದೇವೆ, ಯಾವುದೇ ಧರ್ಮ ಜಾತಿ ಬಾಷೆ ಅನ್ನೋದಿಲ್ಲ, ಸಂವಿಧಾನ ಹಾಗೂ ನ್ಯಾಯದ ಪರ ಇರುವವರು ಎಲ್ಲರಿಗೂ ನ್ಯಾಯ ಸಿಗಬೇಕೆಂಬ ನಿಟ್ಟಿನಲ್ಲಿ ಅದರಿಂದ ನಮ್ಮ ಕಾರ್ಯಕರ್ತರಲ್ಲಿ ಮನವಿ ಮಾಡಲು ಸಹ ಬಂದಿದ್ದೇನೆ, ಯಾರು ದುಡುಕಿ ಮುಂದೆ ಹೆಜ್ಜೆ ಇಟ್ಟು ರಾಜೀನಾಮೆ ಕೊಡೋದು ಬೇಕಾಗಿಲ್ಲ, ಯಾರು ಸಹ ಉಗ್ರವಾಗಿ ಯೋಚನೆ ಮಾಡೋದು ಬೇಕಾಗಿಲ್ಲ, ರಾಜ್ಯ ದಲ್ಲಿ ಒಳ್ಳೆ ಹೆಸರಿದೆ ಅದನ್ನು ಮನಿಪುರ ಆಗಲು ಬಿಡೂದಿಲ್ಲ, ಎಂದು ಹೇಳಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…