ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಉಡುಪಿ: ಸಿದ್ದಾಪುರ,ಹೊಸಂಗಡಿ,ಕಮಲಶಿಲೆ ಪರಿಸರದಲ್ಲಿ ಅಡ್ಡಾಡುತ್ತಿರುವ ಕಾಡಾನೆ

ಕುಂದಾಪುರ ತಾಲೂಕಿನ ಸಿದ್ದಾಪುರ, ಹೊಸಂಗಡಿ ಮತ್ತು ಕಮಲಶಿಲೆ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಯೊಂದು ದಿನಪೂರ್ತಿ ಕಾಡಿನಲ್ಲಿ ಅವಿತುಕೊಂಡು ಸಂಜೆಯಾಗುತ್ತಿದ್ದ0ತೆ ಮುಖ್ಯರಸ್ತೆಗೆ ಬಂದು ಅಡ್ಡಾಡುತ್ತಿತ್ತು. ಇದರ ಪರಿಣಾಮವಾಗಿ ಕಳೆದ ಎರಡು ದಿನಗಳಿಂದ ಜನರಲ್ಲಿ ಆತಂಕ ಮನೆಮಾಡಿದ್ದು ,ತಾಲೂಕು ಆಡಳಿತ ಸುರಕ್ಷಾ ದೃಷ್ಟಿಯಿಂದ ಶಾಲೆಗಳಿಗೆ ರಜೆಯನ್ನು ಕೂಡ ಘೋಷಣೆ ಮಾಡಿತ್ತು.

ಬಾಳೆಬರೆ ಘಾಟಿಯಿಂದ ಇಳಿದು ಕಳೆದೆರಡು ದಿನಗಳಿಂದ ಕಾಡಿನಲ್ಲಿ ತಂಗಿರುವ ಈ ಒಂಟಿಸಲಗವನ್ನು ಸೆರೆ ಹಿಡಿಯಲು ಇದೀಗ ವನ್ಯಜೀವಿ ಇಲಾಖೆ ಕಾರ್ಯಾಚರಣೆ ಪ್ರಾರಂಭಿಸಿದೆ . ಸಿದ್ದಾಪುರ ಪರಿಸರದಲ್ಲಿ ಇತರೆ ಆನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಸಲು ನಿರ್ಧರಿಸಿರುವ ಇಲಾಖೆ ಈಗಾಗಲೇ ಸಕ್ರೆಬೈಲಿನಿಂದ ಬಾಲಚಂದ್ರ,ಸೋಮಣ್ಣ ,ಮತ್ತು ಬಹದ್ದೂರು ಹೆಸರಿನ ಮೂರು ಆನೆಗಳನ್ನು ತರಿಸಿಕೊಂಡಿದೆ. ಸಂಜೆಯಾಗುತ್ತಿದ್ದ0ತೆ ಕಾಡು ಬಿಟ್ಟು ರೋಡಿಗೆ ಬರುವ ಆನೆಯನ್ನು ಸೆರೆ ಹಿಡಿಯಲು ಇಳಿಸಂಜೆ ಕಾರ್ಯಾಚರಣೆ ಪ್ರಾರಂಭಿಸುವ ಸಾಧ್ಯತೆಯಿದೆ. ರೇಡಿಯೋ ಕಾಲರ್ ನೀಡುವ ಮಾಹಿತಿಯನುಸಾರ ವನ್ಯಜೀವಿ ಇಲಾಖೆ ಕಾರ್ಯಾಚರಣೆ ಆರಂಭಿಸಲಿದೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!