ಚಲಿಸುತ್ತಿದ್ದ ಲಾರಿಯಿಂದ ಟ್ಯಾಂಕ್ ರಸ್ತೆಗೆ ಉರುಳಿಬಿದ್ದ ಘಟನೆ ಉಡುಪಿ ಕಿನ್ನಿಮುಲ್ಕಿ ಜಂಕ್ಷನ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಬೃಹತ್ ಗಾತ್ರದ ಟ್ಯಾಂಕ್ ಹೆದ್ದಾರಿಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹೆದ್ದಾರಿ ಪಕ್ಕದಲ್ಲಿ ಹಾಕುವ ಸೂಚನಾ ಫಲಕ ಅಡ್ಡ ಬಂದ ಕಾರಣ ಟ್ಯಾಂಕ್ ಹೊತ್ತ ಲಾರಿಗೆ ಮುಂದೆ ಸಾಗಲು ಸಾಧ್ಯವಾಗಿಲ್ಲ.
ಎರಡು ದಿನ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಚಾಲಕ, ಲಾರಿಯನ್ನು ರಿವರ್ಸ್ ತೆಗೆದು ಬೇರೆ ರೂಟ್ ನಲ್ಲಿ ಹೋಗಲು ಪ್ರಯತ್ನ ಮಾಡಿದ್ದಾನೆ. ಈ ಸಂದರ್ಭ ಬಾರಿ ಗಾತ್ರದ ಟ್ಯಾಂಕ್ ರಸ್ತೆಗೆ ಉರುಳಿದೆ. ಉಡುಪಿ ಟ್ರಾಫಿಕ್ ಪೊಲೀಸರು ಲಾರಿ ಚಾಲಕನಿಗೆ ಕೂಡಲೇ ತೆರವು ಮಾಡುವಂತೆ ಸೂಚನೆ ನೀಡಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…