ದೇರಳೆಕಟ್ಟೆ ನಿಟ್ಟೆ ದಿ ಸಸ್ಟೆನೇಬಲ್ ಡೆವಲಪ್ ಮೆಂಟ್ ಗೋಲ್ ಸೆಲ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ 2025 ಅಂಗವಾಗಿ ನಿಟ್ಟೆ ವಿಶ್ವವಿದ್ಯಾಲಯದ ವೃಕ್ಷ ನಕ್ಷೆ ಅನಾವರಣ ಮತ್ತು ಮಿಯಾವಕಿ ಅರಣ್ಯ ಯೋಜನೆಗೆ ಚಾಲನೆ ಕಾರ್ಯಕ್ರಮ ನಿಟ್ಟೆ ಆಸ್ಪತ್ರೆಯ ಗ್ಲಾಸ್ ಹೌಸ್ ನಲ್ಲಿ ನಡೆಯಿತು.
ಕರ್ನಾಟಕ ಸರಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಅಧಿಕಾರಿ ಡಾ.ಪ್ರತಾಪ್ ಲಿಂಗಯ್ಯ ನಿಟ್ಟೆ ವಿಶ್ವವಿದ್ಯಾಲಯದ ವೃಕ್ಷ ನಕ್ಷೆ ಅನಾವರಣ ಮತ್ತು ಮಿಯಾವಕಿ ಅರಣ್ಯ ಯೋಜನೆಗೆ ಚಾಲನೆ ನೀಡಿದ್ರು. ಬಳಿಕ ಮಾತನಾಡಿದ ಅವರು, ಜಪಾನಿನ ಆಧುನಿಕ ತಂತ್ರಜ್ಞಾನವಾದ ಮಿಯಾವಕಿ ಅರಣ್ಯ ಯೋಜನೆ ಇಲ್ಲಿ ಅಳವಡಿಸಿರುವುದು ಉತ್ತಮ ಕಾರ್ಯವಾಗಿದೆ. ಎಲ್ಲಾ ಸಂಸ್ಥೆಯಲ್ಲಿ ಈ ಯೋಜನೆ ಮಾಡಿದರೆ ಪರಿಸರ ರಕ್ಷಣೆ ಆಗುತ್ತದೆ, ಮುಂದಿನ ಪೀಳಿಗೆಗೆ ಪರಿಸರ ರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ ಎಂದಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…