ದೇರಳೆಕಟ್ಟೆ ನಿಟ್ಟೆ ದಿ ಸಸ್ಟೆನೇಬಲ್ ಡೆವಲಪ್ ಮೆಂಟ್ ಗೋಲ್ ಸೆಲ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ 2025 ಅಂಗವಾಗಿ ನಿಟ್ಟೆ ವಿಶ್ವವಿದ್ಯಾಲಯದ ವೃಕ್ಷ ನಕ್ಷೆ ಅನಾವರಣ ಮತ್ತು ಮಿಯಾವಕಿ ಅರಣ್ಯ ಯೋಜನೆಗೆ ಚಾಲನೆ ಕಾರ್ಯಕ್ರಮ ನಿಟ್ಟೆ ಆಸ್ಪತ್ರೆಯ ಗ್ಲಾಸ್ ಹೌಸ್ ನಲ್ಲಿ ನಡೆಯಿತು.
ಕರ್ನಾಟಕ ಸರಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಅಧಿಕಾರಿ ಡಾ.ಪ್ರತಾಪ್ ಲಿಂಗಯ್ಯ ನಿಟ್ಟೆ ವಿಶ್ವವಿದ್ಯಾಲಯದ ವೃಕ್ಷ ನಕ್ಷೆ ಅನಾವರಣ ಮತ್ತು ಮಿಯಾವಕಿ ಅರಣ್ಯ ಯೋಜನೆಗೆ ಚಾಲನೆ ನೀಡಿದ್ರು. ಬಳಿಕ ಮಾತನಾಡಿದ ಅವರು, ಜಪಾನಿನ ಆಧುನಿಕ ತಂತ್ರಜ್ಞಾನವಾದ ಮಿಯಾವಕಿ ಅರಣ್ಯ ಯೋಜನೆ ಇಲ್ಲಿ ಅಳವಡಿಸಿರುವುದು ಉತ್ತಮ ಕಾರ್ಯವಾಗಿದೆ. ಎಲ್ಲಾ ಸಂಸ್ಥೆಯಲ್ಲಿ ಈ ಯೋಜನೆ ಮಾಡಿದರೆ ಪರಿಸರ ರಕ್ಷಣೆ ಆಗುತ್ತದೆ, ಮುಂದಿನ ಪೀಳಿಗೆಗೆ ಪರಿಸರ ರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ ಎಂದಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…