ದೇರಳೆಕಟ್ಟೆ ನಿಟ್ಟೆ ದಿ ಸಸ್ಟೆನೇಬಲ್ ಡೆವಲಪ್ ಮೆಂಟ್ ಗೋಲ್ ಸೆಲ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ 2025 ಅಂಗವಾಗಿ ನಿಟ್ಟೆ ವಿಶ್ವವಿದ್ಯಾಲಯದ ವೃಕ್ಷ ನಕ್ಷೆ ಅನಾವರಣ ಮತ್ತು ಮಿಯಾವಕಿ ಅರಣ್ಯ ಯೋಜನೆಗೆ ಚಾಲನೆ ಕಾರ್ಯಕ್ರಮ ನಿಟ್ಟೆ ಆಸ್ಪತ್ರೆಯ ಗ್ಲಾಸ್ ಹೌಸ್ ನಲ್ಲಿ ನಡೆಯಿತು.
ಕರ್ನಾಟಕ ಸರಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಅಧಿಕಾರಿ ಡಾ.ಪ್ರತಾಪ್ ಲಿಂಗಯ್ಯ ನಿಟ್ಟೆ ವಿಶ್ವವಿದ್ಯಾಲಯದ ವೃಕ್ಷ ನಕ್ಷೆ ಅನಾವರಣ ಮತ್ತು ಮಿಯಾವಕಿ ಅರಣ್ಯ ಯೋಜನೆಗೆ ಚಾಲನೆ ನೀಡಿದ್ರು. ಬಳಿಕ ಮಾತನಾಡಿದ ಅವರು, ಜಪಾನಿನ ಆಧುನಿಕ ತಂತ್ರಜ್ಞಾನವಾದ ಮಿಯಾವಕಿ ಅರಣ್ಯ ಯೋಜನೆ ಇಲ್ಲಿ ಅಳವಡಿಸಿರುವುದು ಉತ್ತಮ ಕಾರ್ಯವಾಗಿದೆ. ಎಲ್ಲಾ ಸಂಸ್ಥೆಯಲ್ಲಿ ಈ ಯೋಜನೆ ಮಾಡಿದರೆ ಪರಿಸರ ರಕ್ಷಣೆ ಆಗುತ್ತದೆ, ಮುಂದಿನ ಪೀಳಿಗೆಗೆ ಪರಿಸರ ರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ ಎಂದಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…