ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಭರತ್ ಕುಮ್ಡೇಲುಗೆ ಹೈಕೋರ್ಟ್ ಬಿಗ್ ರಿಲೀಫ್

ಪ್ರಚೋದನಕಾರಿ ಭಾಷಣ ಕೇಸ್‌ನಲ್ಲಿ ಭಜರಂಗದಳ ಮುಖಂಡ ಭರತ್ ಕುಮ್ಡೇಲುಗೆ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಭಜರಂಗದಳ ಪುತ್ತೂರು ಸಂಚಾಲಕ ಭರತ್ ಕುಮ್ಡೇಲು ವಿರುದ್ದ ಬಂಧನ ಸಹಿತ ಯಾವುದೇ ಒತ್ತಡದ ಕ್ರಮ ಕೈಗೊಳ್ಳದಂತೆ ಆದೇಶ ಆಗಿದೆ. ಭರತ್ ಕುಮ್ಡೇಲು ಪೊಲೀಸರ ವಿಚಾರಣೆಗೆ ಸಹಕರಿಸುವಂತೆ ಸೂಚನೆ ನೀಡಲಾಗಿದೆ.

ಹೈಕೋಟ್ ನ ನ್ಯಾಯಾಮೂರ್ತಿ ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ. ಮೇ.15 ರಂದು ಪುತ್ತೂರು ಜೈನ ಭವನದಲ್ಲಿ ವಿಎಚ್‌ಪಿ ಆಯೋಜಿಸಿದ್ದ ಕಾರ್ಯಕ್ರಮವಾದ ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಸಭೆಯಲ್ಲಿ ಭಾಷಣ ಮಾಡಿದ್ದ ಭಜರಂಗಳದ ಮುಖಂಡ ಭರತ್ ಕುಮ್ಡೇಲು ಅವರ ಮೇಲೆ ಪುತ್ತೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದೀಗ ಭರತ್ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಮಂಡಿಸಿದ್ದು, ಬಿಗ್ ರಿಲೀಫ್ ಸಿಕ್ಕಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!