ಕ್ರೈಮ್

ಕುಂದಾಪುರ: ಎಂಡಿಎಂಎ ಮಾದಕ ವಸ್ತು ಮಾರಾಟ; ಇಬ್ಬರು ಆರೋಪಿಗಳ ಬಂಧನ

ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಕಟಪಾಡಿ ಸಮೀಪದ ಸುಭಾಷ್ ನಗರ ನಿವಾಸಿ ಮುದಾಸ್ಸಿರ್ (23) ಹಾಗೂ ಉಡುಪಿ ತಾಲೂಕಿನ ಉದ್ಯಾವರ ನಿವಾಸಿ ಅಡೆನ್ ಲೋಬೋ(18) ಬಂಧಿತ ಆರೋಪಿಗಳು. ಈ ಇಬ್ಬರು ಜೂನ್ 4ರಂದು ಕುಂದಾಪುರ ತಾಲೂಕಿನ ಕಸಬಾ ಗ್ರಾಮದ ಕೋಡಿ ಚಕ್ರೇಶ್ವರಿ ದೇವಸ್ಥಾನದ ಸಮೀಪ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದು, ಈ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿAದ ಅಂದಾಜು 2,49,440 ಲಕ್ಷ ಮೌಲ್ಯದ 124.72 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಪಿ ಒರಾಕಲ್ ಪ್ಲ್ಯಾಸ್ಟಿಕ್ ಬಾಕ್ಸ್-1, ಇನ್ಸುಲಿನ್ ಸಿರಿಂಜ್-9, ಎನರ್ ಮೆಕ್ ಕಪ್ಪು ಬ್ಯಾಗ್-1, ಫ್ರೆಶ್ ಪ್ಲ್ಯಾಸ್ಟಿಕ್ ಬಾಕ್ಸ್-1, ವೇಯಿಂಗ್ ಮೇ

 

ಶಿನ್-2, 20 ಸಣ್ಣ ಸಣ್ಣ ಸ್ಟೀಲ್ ಡಬ್ಬ ಮತ್ತು 2 ಸ್ಟೀಲ್ ಚಮಚ ಇರುವ ಪ್ಲಾಸ್ಟೀಕ್ ಬಾಕ್ಸ್-1, 36-ಪ್ಲಾಸ್ಟೀಕ್ ಜಿಪ್ ಲಾಕ್ ಕವರ್, ನಗದು 4540 ರೂ, ಡ್ರಾಗನ್ ಚೂರಿ-1, ಮೊಬೈಲ್-2 ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

2 days ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

2 days ago

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…

3 days ago

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

6 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

7 days ago