ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ನೀಡಲು 20 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಬ್ರಹ್ಮಾವರ ಮೆಸ್ಕಾಂ ಅಸಿಸ್ಟೆಂಟ್ ಇಂಜಿನಿಯರ್ ಅಶೋಕ್ ಪೂಜಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ದಿನೇಶ್ ಪೂಜಾರಿ ಅವರು ಮನೆಗೆ ವಿದ್ಯುತ್ ಸಂಪರ್ಕಕ್ಕಾಗಿ ಮೆಸ್ಕಾಂ ಇಂಜಿನಿಯರ್ ಬಳಿ ಹೋಗಿದ್ದರು. ಅದರಂತೆ ಸ್ಥಳ ಪರಿಶೀಲನೆ ನಡೆಸಿದ್ದ ಇಂಜಿನಿಯರ್ ಬಳಿಕ 20 ಸಾವಿರ ರೂ.ಗೆ ಬೇಡಿಕೆ ಇರಿಸಿದ್ದರು. ಈ ಕುರಿತು ದಿನೇಶ್ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಅದರಂತೆ ಇಂದು ಬೆಳಿಗ್ಗೆ ಲಂಚದ ಹಣ ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಎಸ್ಪಿ ಕುಮಾರಚಂದ್ರ, ಡಿವೈಎಸ್ಪಿ ಮಂಜುನಾಥ ನೇತೃತ್ವದ ತಂಡವು ಮೆಸ್ಕಾಂ ಅಸಿಸ್ಟೆಂಟ್ ಇಂಜಿನಿಯರ್ ಅಶೋಕ್ ಪೂಜಾರಿಯನ್ನು ಬಂಧಿಸಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…