ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಇತ್ತೀಚಿನ ದ.ಕ.ಜಿಲ್ಲೆಯಲ್ಲಿ ಘಟನೆಗಳಿಗೆ ಕೋಮು ಬಣ್ಣ ಕೊಡುವ ಕೆಲಸಗಳು ಆಗ್ತಿದೆ”; ವಿ.ಆರ್.ಸುದರ್ಶನ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯ ನೆಲೆಗಾಗಿ ಕೆಪಿಸಿಸಿ ಸಮಿತಿಯನ್ನು ಜಾರಿಗೆ ತರಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಹೇಳಿದ್ದಾರೆ.

ಇವರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರಾವಳಿಯಲ್ಲಿ ಶಾಂತಿ ಸ್ಥಾಪನೆಗೆ ಈ ಸಮಿತಿಯನ್ನು ರಚಿಸಲಾಗಿದೆ. ಹಲವಾರು ಉದ್ಯಮಗಳು, ಆರ್ಥಿಕ ಶೈಕ್ಷಣಿಕ ಸಂಸ್ಥೆಗಳು ಇಲ್ಲಿದೆ. ಆದ್ರೆ ಸೌಹಾರ್ದೆಯನ್ನು ಹಾಳು ಮಾಡುವ 2ಶೇಕಡದಷ್ಟು ಜನರಿಂದ ಇಂದು ನಮ್ಮ ಸಮಾಜದಲ್ಲಿ ಅಶಾಂತಿ ಇದೆ. ಈಗಾಗಲೇ ನಾಗರಿಕರಿಂದ ಅಭಿಪ್ರಾಯವನ್ನು ಸಂಗ್ರಹಿಸುವ ಪ್ರಕ್ರಿಯೆಯಲ್ಲಿ ಸಮಿತಿಯು ಕಾರ್ಯಾಚರಣೆ ನಡೆಸ್ತಾ ಇದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!