ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಇತ್ತೀಚಿನ ದ.ಕ.ಜಿಲ್ಲೆಯಲ್ಲಿ ಘಟನೆಗಳಿಗೆ ಕೋಮು ಬಣ್ಣ ಕೊಡುವ ಕೆಲಸಗಳು ಆಗ್ತಿದೆ”; ವಿ.ಆರ್.ಸುದರ್ಶನ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯ ನೆಲೆಗಾಗಿ ಕೆಪಿಸಿಸಿ ಸಮಿತಿಯನ್ನು ಜಾರಿಗೆ ತರಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಹೇಳಿದ್ದಾರೆ.

ಇವರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರಾವಳಿಯಲ್ಲಿ ಶಾಂತಿ ಸ್ಥಾಪನೆಗೆ ಈ ಸಮಿತಿಯನ್ನು ರಚಿಸಲಾಗಿದೆ. ಹಲವಾರು ಉದ್ಯಮಗಳು, ಆರ್ಥಿಕ ಶೈಕ್ಷಣಿಕ ಸಂಸ್ಥೆಗಳು ಇಲ್ಲಿದೆ. ಆದ್ರೆ ಸೌಹಾರ್ದೆಯನ್ನು ಹಾಳು ಮಾಡುವ 2ಶೇಕಡದಷ್ಟು ಜನರಿಂದ ಇಂದು ನಮ್ಮ ಸಮಾಜದಲ್ಲಿ ಅಶಾಂತಿ ಇದೆ. ಈಗಾಗಲೇ ನಾಗರಿಕರಿಂದ ಅಭಿಪ್ರಾಯವನ್ನು ಸಂಗ್ರಹಿಸುವ ಪ್ರಕ್ರಿಯೆಯಲ್ಲಿ ಸಮಿತಿಯು ಕಾರ್ಯಾಚರಣೆ ನಡೆಸ್ತಾ ಇದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!